Wednesday | May 13, 2026 |

ಆರ್ಥಿಕ ಸಂಕಷ್ಟದಲ್ಲಿ 46 ಸಾವಿರ ಶಾಲೆಗಳು; 2ನೇ ಕಂತಿನ ಅನುದಾನದತ್ತ ಮುಖ ಮಾಡಿದ ಮುಖ್ಯ ಶಿಕ್ಷಕರು

ಬೆಂಗಳೂರು; ರಾಜ್ಯದ ಸರ್ಕಾರಿ ಶಾಲೆಗಳಿಗೆ 2ನೇ ಅನುದಾನ ಕಂತಿನ ಅನುದಾನ ಫೆಬ್ರುವರಿ ಪೂರ್ಣಗೊಳ್ಳುತ್ತಿದ್ದರೂ ಬಿಡುಗಡೆಯಾಗಿಲ್ಲ. ಆರ್ಥಿಕ ಸಂಕಷ್ಟದಿಂದ ಹೊರಬರಲು ಬಿಜೆಪಿ ಸರ್ಕಾರ ಕಸರತ್ತು ನಡೆಸುತ್ತಿರುವ ಬೆನ್ನಲ್ಲೇ ಪ್ರಾಥಮಿಕ ಶಾಲೆಗಳ ಆರ್ಥಿಕ ಸ್ಥಿತಿಯೂ ಅನಾವರಣಗೊಂಡಿದೆ.
ಅನುದಾನ ಹೊಂದಾಣಿಕೆ ಮಾಡಲು ಕಸರತ್ತು ನಡೆಸುತ್ತಿರುವ ಬಿಜೆಪಿ ಸರ್ಕಾರ ಆರ್ಥಿಕ ಸಂಕಷ್ಟದಿಂದ ಇನ್ನೂ ಪಾರಾಗಿಲ್ಲ ಎಂಬುದಕ್ಕೆ ಸರ್ಕಾರಿ ಶಾಲೆಗಳಿಗೆ 2ನೇ ಕಂತಿನ ಅನುದಾನ ಬಿಡುಗಡೆಯಾಗದಿರುವುದೇ ಇದಕ್ಕೆ ನಿದರ್ಶನ ಒದಗಿಸಿದೆ. 2ನೇ ಕಂತಿನ ಅನುದಾನ ಬಿಡುಗಡೆಯಾಗದ ಕಾರಣ ರಾಜ್ಯದ ಸರ್ಕಾರಿ ಶಾಲೆಗಳು ಮತ್ತೊಮ್ಮೆ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದಂತಾಗಿವೆ.
‘ರಾಜ್ಯದ ಸರ್ಕಾರಿ ಶಾಲೆಗಳಿಗೆ, ಫೆಬ್ರವರಿ ತಿಂಗಳು ಮುಗಿಯುತ್ತಾ ಬಂದರೂ ಕೂಡ 2ನೇ ಕಂತಿನ ಶಾಲಾ ಅನುದಾನ ಬಿಡುಗಡೆಯಾಗಿಲ್ಲ. ಈ ಕುರಿತು ಸಚಿವ ಎಸ್‌ ಸುರೇಶ್‌ಕುಮಾರ್‌ ಅವರನ್ನು ಶಿಕ್ಷಕರ ಸಂಘ ಗಮನ ಸೆಳೆದಿದ್ದರೂ ಅನುದಾನ ಬಿಡುಗಡೆಯಾಗಿಲ್ಲ.
ಕಳೆದ ವರ್ಷ ಕೂಡ 2ನೇ ಕಂತಿನ ಶಾಲಾ ಅನುದಾನ ದೊರಕದ ಕಾರಣ ರಾಜ್ಯದ ಮುಖ್ಯ ಶಿಕ್ಷಕರು ತಮ್ಮ ಸ್ವಂತ ಹಣದಿಂದ ಶಾಲಾ ಆಡಳಿತ ವ್ಯವಸ್ಥೆಯನ್ನು ನಿರ್ವಹಿಸಿದ್ದರು,’ ಎಂದು ಮುಖ್ಯ ಶಿಕ್ಷಕರು ಅಲವತ್ತುಕೊಂಡಿದ್ದಾರೆ.
ಈ ವರ್ಷವೂ 2ನೇ ಕಂತಿನ ಅನುದಾನ ಇನ್ನೂ ಬಿಡುಗಡೆಯಾಗದೇ ರಾಜ್ಯದ ಎಲ್ಲಾ 46,000 ಪ್ರಾಥಮಿಕ ಶಾಲಾ ಮುಖ್ಯಗುರುಗಳು ನಿರಂತರವಾಗಿ ಈ ಬಗ್ಗೆ ಒತ್ತಡ ಹಾಕುತ್ತಿದ್ದರೂ ಸರ್ಕಾರ ಸೊಪ್ಪು ಹಾಕಿಲ್ಲ.
ಮಾರ್ಚ್‌ 2 ರಂದು ಬಜೆಟ್‌ ಮಂಡಿಸಲು ತಯಾರಿ ನಡೆಸುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹಿಂದಿನ ಮೈತ್ರಿ ಸರ್ಕಾರ ಅನುಷ್ಠಾನಗೊಳಿಸಿದ್ದ ಯೋಜನೆಗಳನ್ನು ಮುಂದುವರೆಸಬೇಕೇ ಅಥವಾ ಹೊಸ ಯೋಜನೆಗಳನ್ನು ಘೋಷಿಸಬೇಕೆ ಎಂಬ ಬಗ್ಗೆ ಇನ್ನೂ ಗೊಂದಲದಲ್ಲಿ ಮುಳುಗಿರುವ ಹೊತ್ತಿನಲ್ಲೇ ಬಿಜೆಪಿ ಸರ್ಕಾರ ಅನುಭವಿಸುತ್ತಿರುವ ಆರ್ಥಿಕ ಸಂಕಷ್ಟ ಅನಾವರಣವಾದಂತಾಗಿದೆ.

Hot this week

ರಾಮಕೃಷ್ಣ ಹೆಗಡೆ ಕುಟುಂಬಕ್ಕೆ ಖರಾಬು ಗುಂಡು ತೋಪು ಜಮೀನು ಮಂಜೂರಿಗೆ ಕೋರಿಕೆ; ಸಿದ್ದು ಭೇಟಿ ಬೆನ್ನಲ್ಲೇ ಬಹಿರಂಗವಾದ ಪತ್ರ

ಬೆಂಗಳೂರು; ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು...

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...

ನಕಲಿ ಶಿಕ್ಷಕರಿಗೆ ವೇತನ ಪಾವತಿ; ಆರೋಪಿತ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ಕೈಬಿಟ್ಟ ಸರ್ಕಾರ!

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ  2011ರಿಂದ 2014ರವರೆಗೆ ಹೆಚ್‌ಆರ್‍ಎಂಎಸ್‌ ಮೂಲಕ ನಕಲಿ ಶಿಕ್ಷಕರ...
Please Scan to make Your Contribution

Topics

ರಾಮಕೃಷ್ಣ ಹೆಗಡೆ ಕುಟುಂಬಕ್ಕೆ ಖರಾಬು ಗುಂಡು ತೋಪು ಜಮೀನು ಮಂಜೂರಿಗೆ ಕೋರಿಕೆ; ಸಿದ್ದು ಭೇಟಿ ಬೆನ್ನಲ್ಲೇ ಬಹಿರಂಗವಾದ ಪತ್ರ

ಬೆಂಗಳೂರು; ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು...

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...

ನಕಲಿ ಶಿಕ್ಷಕರಿಗೆ ವೇತನ ಪಾವತಿ; ಆರೋಪಿತ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ಕೈಬಿಟ್ಟ ಸರ್ಕಾರ!

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ  2011ರಿಂದ 2014ರವರೆಗೆ ಹೆಚ್‌ಆರ್‍ಎಂಎಸ್‌ ಮೂಲಕ ನಕಲಿ ಶಿಕ್ಷಕರ...

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

ಪಿಟಿಸಿಎಲ್, ಗೋಮಾಳ, ಅರಣ್ಯ ಜಮೀನು ಸ್ವರೂಪ ಮರೆಮಾಚಿ ಪರಿವರ್ತನೆ; ದಿ ಫೈಲ್ ವರದಿ ಬೆನ್ನಲ್ಲೇ ಸರ್ಕಾರದ ಮೆಟ್ಟಿಲೇರಿದ ಕೆಆರ್‍‌ಎಸ್‌

ಬೆಂಗಳೂರು; ಪಿಟಿಸಿಎಲ್,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ ಸ್ವರೂಪವನ್ನೇ...

Related Articles

Popular Categories

error: Content is protected !!