59 ಎಪಿಪಿಗಳ ಅಮಾನತು; ವಕೀಲ ರವಿ, ಎಸ್‌ ಆರ್‌ ಹಿರೇಮಠ್‌ ಕಾನೂನು ಹೋರಾಟ ಫಲಪ್ರದ

ಬೆಂಗಳೂರು; 2014ರಲ್ಲಿ 197 ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್‌ಗಳ ನೇಮಕದಲ್ಲಿ ನಡೆದಿದೆ ಎನ್ನಲಾದ ಅಕ್ರಮದಲ್ಲಿ ದೋಷಾರೋಪ ಪಟ್ಟಿಯಲ್ಲಿ ಹೆಸರಿಸಲಾಗಿರುವ 59 ಎಪಿಪಿಗಳನ್ನು ಒಮ್ಮೆಲೆ ರಾಜ್ಯ ಸರ್ಕಾರ ಅಮಾನುತಗೊಳಿಸಿ ಆದೇಶಿಸಿದೆ.  ಉತ್ತರಪತ್ರಿಕೆಗಳಲ್ಲಿ ಮೌಲ್ಯಮಾಪಕರು ನೈಜವಾಗಿ ನೀಡಿದ್ದ ಅಂಕಗಳಿಗೆ ಬದಲಾಗಿ ಹೆಚ್ಚುವರಿ ಅಂಕಗಳನ್ನು ನೀಡಿ ಅಂಕಗಳನ್ನು ತಿದ್ದುವ ಮೂಲಕ ಹಾಗೂ ಮೌಲ್ಯಮಾಪಕರು ಮೌಲ್ಯಮಾಪನ ಮಾಡದೇ ಇದ್ದರೂ ಕೆಲವು ಉತ್ತರಪತ್ರಿಕೆಗಳಲ್ಲಿ ಅಭ್ಯರ್ಥಿಗಳಿಂದ ಬದಲಿ ಉತ್ತರಗಳನ್ನು ಬರೆಯಿಸಿ ನಕಲು ಮೌಲ್ಯಮಾಪನ ಸೇರಿದಂತೆ ಇನ್ನಿತರೆ  ಅಕ್ರಮಗಳು ನಡೆದಿದ್ದವು. ‘ಅಕ್ರಮದಲ್ಲಿ ಭಾಗಿ ಆಗಿದ್ದ ಎಲ್ಲಾ ಆರೋಪಿತರ ವಿರುದ್ಧದ … Continue reading 59 ಎಪಿಪಿಗಳ ಅಮಾನತು; ವಕೀಲ ರವಿ, ಎಸ್‌ ಆರ್‌ ಹಿರೇಮಠ್‌ ಕಾನೂನು ಹೋರಾಟ ಫಲಪ್ರದ