ಅಮಾನತಾಗಿರುವ ಎಪಿಪಿಗಳ ಬೆನ್ನಿಗೆ ನಿಂತ ಅಧಿಕಾರಿಗಳ ಸಂಘ ಪ್ರಭಾವ ಬೀರಲಿದೆಯೇ?

ಬೆಂಗಳೂರು; ಮೌಲ್ಯಮಾಪಕರು ನೈಜವಾಗಿ ನೀಡಿದ್ದ ಅಂಕಗಳಿಗೆ ಬದಲಾಗಿ ಹೆಚ್ಚುವರಿ ಅಂಕಗಳನ್ನು ನೀಡಿ ಅಂಕಗಳನ್ನು ತಿದ್ದಿರುವುದು ಸೇರಿದಂತೆ ವಿವಿಧ ಗಂಭೀರ ಸ್ವರೂಪದ ಅಕ್ರಮಗಳ ಆರೋಪಿಗಳಾಗಿರುವ 60 ಸಹಾಯಕ ಪಬ್ಲಿಕ್‌ ಪ್ರಾಸಿಕ್ಯೂಟರ್‌ಗಳ ಪರವಾಗಿ ಕರ್ನಾಟಕ ರಾಜ್ಯ ಅಭಿಯೋಜನಾಧಿಕಾರಿಗಳ ಸಂಘ ವಕಾಲತ್ತು ವಹಿಸಿದೆ. 60 ಎಪಿಪಿಗಳ ಅಮಾನತು ಆದೇಶ ಹೊರಬಿದ್ದು ಇನ್ನೂ 2 ತಿಂಗಳು ಪೂರ್ಣಗೊಂಡಿಲ್ಲ. ಇದರ ಬೆನ್ನಲ್ಲೇ ಅಭಿಯೋಜನಾ ಅಧಿಕಾರಿಗಳ ಸಂಘ ಸರ್ಕಾರಕ್ಕೆ ಪತ್ರ ಬರೆದಿರುವುದು ವಕೀಲರ ಸಮೂಹದಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಈ ಕುರಿತು ಮುಖ್ಯಮಂತ್ರಿ, ಗೃಹ ಸಚಿವರು, … Continue reading ಅಮಾನತಾಗಿರುವ ಎಪಿಪಿಗಳ ಬೆನ್ನಿಗೆ ನಿಂತ ಅಧಿಕಾರಿಗಳ ಸಂಘ ಪ್ರಭಾವ ಬೀರಲಿದೆಯೇ?