79 ಎ, ಬಿ ಉಲ್ಲಂಘನೆ; 5,000 ಎಕರೆ ಕೃಷಿ ಜಮೀನು ಗೃಹ ನಿರ್ಮಾಣ ಸಹಕಾರ ಸಂಘಗಳ ಪಾಲು?
ಬೆಂಗಳೂರು; ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಅಧ್ಯಕ್ಷರಾಗಿದ್ದ ಕರ್ನಾಟಕ ರಾಜ್ಯ ವಸತಿ ಮಹಾಮಂಡಲ ಸೇರಿದಂತೆ ವಿವಿಧ ನೌಕರರ ಗೃಹ ನಿರ್ಮಾಣ ಸಹಕಾರ ಸಂಘಗಳು ಕರ್ನಾಟಕ ಭೂ ಸುಧಾರಣೆ ಕಾಯ್ದೆ 79 ಎ ಮತ್ತು 79 ಬಿ ಕಲಂನ್ನು ಉಲ್ಲಂಘಿಸಿ ಅಂದಾಜು 10 ಸಾವಿರ ಕೋಟಿ ರು. ಬೆಲೆ ಬಾಳುವ 5,027 ಎಕರೆ ವಿಸ್ತೀರ್ಣದ ಕೃಷಿ ಭೂಮಿಯನ್ನು ಮಧ್ಯವರ್ತಿಗಳ ಮೂಲಕ ಖರೀದಿಸಿರುವುದು ಬಹಿರಂಗವಾಗಿದೆ. ಭೂ ಸುಧಾರಣಾ ಕಾಯ್ದೆಯ ಸೆಕ್ಷನ್ 79 ಎ ಮತ್ತು ಬಿ ತೆಗೆದುಹಾಕಿರುವ ಬಿಜೆಪಿ … Continue reading 79 ಎ, ಬಿ ಉಲ್ಲಂಘನೆ; 5,000 ಎಕರೆ ಕೃಷಿ ಜಮೀನು ಗೃಹ ನಿರ್ಮಾಣ ಸಹಕಾರ ಸಂಘಗಳ ಪಾಲು?
Copy and paste this URL into your WordPress site to embed
Copy and paste this code into your site to embed