ಕೋವಿಡ್‌ ಭ್ರಷ್ಟಾಚಾರ; ಪೆನ್‌ಡ್ರೈವ್‌ ಬೆನ್ನಲ್ಲೇ ಹೊರಬಿತ್ತು ಜಿಲ್ಲಾ ವಿಪತ್ತು ನಿಧಿಯಲ್ಲಿನ ಅಕ್ರಮ

ಬೆಂಗಳೂರು; ಕೋವಿಡ್‌-19ರ ಹಿನ್ನೆಲೆಯಲ್ಲಿ ಜಿಲ್ಲಾಮಟ್ಟದಲ್ಲಿ ನಡೆದಿರುವ ವೈದ್ಯಕೀಯ ಸಲಕರಣೆಗಳ ಖರೀದಿ ಪ್ರಕ್ರಿಯೆಯಲ್ಲೂ ಕೋಟ್ಯಂತರ ರು. ಅವ್ಯವಹಾರ ನಡೆದಿರುವುದು ಬಹಿರಂಗವಾಗಿದೆ. ಜಿಲ್ಲಾ ವಿಪತ್ತು ನಿಧಿ ಬಳಸಿಕೊಂಡು ವೈದ್ಯಕೀಯ ಸಲಕರಣೆಗಳನ್ನು ಖರೀದಿಸುತ್ತಿರುವ ಜಿಲ್ಲಾಧಿಕಾರಿಗಳು ಶಾಸಕರಿಗೆ ಸಮಂಜಸವಾದ ಮಾಹಿತಿ ನೀಡುತ್ತಿಲ್ಲ ಎಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸದಸ್ಯ ಈಶ್ವರ ಖಂಡ್ರೆ ಬಹಿರಂಗಪಡಿಸಿದ್ದಾರೆ. ಅವ್ಯವಹಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಆಡಳಿತ ಪಕ್ಷದ ಶಾಸಕ ಮುರುಗೇಶ್‌ ನಿರಾಣಿ ಅವರ ಬಳಿ ಇದೆ ಎನ್ನಲಾಗಿರುವ ಪೆನ್‌ ಡ್ರೈವ್‌ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದರೆ ಇತ್ತ ಜಿಲ್ಲಾ ಮಟ್ಟದಲ್ಲಿಯೂ … Continue reading ಕೋವಿಡ್‌ ಭ್ರಷ್ಟಾಚಾರ; ಪೆನ್‌ಡ್ರೈವ್‌ ಬೆನ್ನಲ್ಲೇ ಹೊರಬಿತ್ತು ಜಿಲ್ಲಾ ವಿಪತ್ತು ನಿಧಿಯಲ್ಲಿನ ಅಕ್ರಮ