ಕೋವಿಡ್‌ ಭ್ರಷ್ಟಾಚಾರ; ಬಿಡುಗಡೆ ಮಾಡಿದ ಅಂಕಿ ಅಂಶಗಳಲ್ಲಿ ರಾಮ, ಕೃಷ್ಣನ ಲೆಕ್ಕವೆಷ್ಟು?

ಬೆಂಗಳೂರು; ಕೋವಿಡ್‌-19 ನಿರ್ವಹಣೆಗಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಈವರೆವಿಗೆ ಒಟ್ಟು 323 ಕೋಟಿ ರು. ಮಾತ್ರ ಖರ್ಚು ಮಾಡಿದೆ ಎಂದು ಉಪ ಮುಖ್ಯಮಂತ್ರಿ ಡಾ ಸಿ ಎನ್‌ ಅಶ್ವಥ್‌ನಾರಾಯಣ್‌ ಮತ್ತು ಸಚಿವ ಬಿ ಶ್ರೀರಾಮುಲು ಅವರು ಜಂಟಿ ಸುದ್ದಿಗೋಷ್ಠಿಯಲ್ಲಿ ಅಪೂರ್ಣ ಅಂಕಿ ಅಂಶಗಳನ್ನಷ್ಟೇ ಬಿಡುಗಡೆ ಮಾಡಿದ್ದಾರೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ. ಖರೀದಿ ಪ್ರಕ್ರಿಯೆಗಳನ್ನು ಪಾರದರ್ಶಕವಾಗಿ ತೆರೆದಿಡಬೇಕಿದ್ದ ಬಿಜೆಪಿ ಸರ್ಕಾರ, ಭಾಗಶಃ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿ ಕಣ್ಣೊರೆಸುವ ತಂತ್ರವನ್ನು ಅನುಸರಿಸಿದೆ. ಅಪೂರ್ಣ ಅಂಕಿ ಅಂಶ … Continue reading ಕೋವಿಡ್‌ ಭ್ರಷ್ಟಾಚಾರ; ಬಿಡುಗಡೆ ಮಾಡಿದ ಅಂಕಿ ಅಂಶಗಳಲ್ಲಿ ರಾಮ, ಕೃಷ್ಣನ ಲೆಕ್ಕವೆಷ್ಟು?