ಆರ್‌ಟಿಪಿಸಿಆರ್‌; ಐಎಎಸ್‌ ಮಂಜುಶ್ರೀ ಸೇರಿ ಹಿರಿಯ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ ಬಿಜೆಪಿ ಮಾಜಿ ಶಾಸಕ

ಬೆಂಗಳೂರು; ‘ದಿ ಫೈಲ್‌’ ಹೊರಗೆಡವಿದ್ದ ಆರ್‌ಟಿಪಿಸಿಆರ್‌ ಉಪಕರಣಗಳ ಖರೀದಿಯಲ್ಲಿನ ಅಕ್ರಮ ಪ್ರಕರಣ ಇದೀಗ ಕರ್ನಾಟಕ ಲೋಕಾಯುಕ್ತ ಮೆಟ್ಟಿಲೇರಿದೆ. ಕರ್ನಾಟಕ ಸ್ಟೇಟ್‌ ಡ್ರಗ್‌ ಲಾಜಿಸ್ಟಿಕ್‌ ಮತ್ತು ವೇರ್‌ಹೌಸಿಂಗ್‌ ಸೊಸೈಟಿಯು 4 ಪಟ್ಟು ಹೆಚ್ಚುವರಿ ದರ ತೆತ್ತು ಆರ್‌ಟಿಪಿಸಿಆರ್‌ ಉಪಕರಣಗಳನ್ನು ಖರೀದಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಶಾಸಕ ಡಾ ಸಾರ್ವಭೌಮ ಬಗಲಿ ಅವರು ಲೋಕಾಯುಕ್ತಕ್ಕೆ ದಾಖಲೆ ಸಮೇತ ದೂರು ದಾಖಲಿಸಿದ್ದಾರೆ. ಕೆಡಿಎಲ್‌ಡಬ್ಲ್ಯೂಎಸ್‌ನ ಹೆಚ್ಚುವರಿ ನಿರ್ದೇಶಕಿ ಐಎಎಸ್‌ ಅಧಿಕಾರಿ ಎನ್‌ ಮಂಜುಶ್ರೀ ಅವರನ್ನು ದೂರಿನಲ್ಲಿ ಮೊದಲ ಪ್ರತಿವಾದಿಯನ್ನಾಗಿಸಿರುವ ಸಾರ್ವಭೌಮ ಬಗಲಿ … Continue reading ಆರ್‌ಟಿಪಿಸಿಆರ್‌; ಐಎಎಸ್‌ ಮಂಜುಶ್ರೀ ಸೇರಿ ಹಿರಿಯ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ ಬಿಜೆಪಿ ಮಾಜಿ ಶಾಸಕ