ಅರಣ್ಯಾಧಿಕಾರಿಗಳ ವರ್ಗಾವಣೆಗೆ ಸ್ಪೀಕರ್, ಸಚಿವರ ಶಿಫಾರಸ್ಸು ಪತ್ರ; ಹೈಕೋರ್ಟ್ಗೂ ಕಿಮ್ಮತ್ತಿಲ್ಲವೇ?
ಬೆಂಗಳೂರು; ಅಧಿಕಾರಿಗಳ ವರ್ಗಾವಣೆಗೆ ಮುಖ್ಯಮಂತ್ರಿ, ಸಚಿವರು ಹಾಗೂ ಶಾಸಕರು ನೀಡುವ ಶಿಫಾರಸ್ಸು ಪತ್ರವೇ ಕಾನೂನುಬಾಹಿರ ಎಂದು ಹೈಕೋರ್ಟ್ ಸ್ಪಷ್ಟವಾಗಿ ಹೇಳಿದ್ದರೂ ಅರಣ್ಯ ಇಲಾಖೆ ಸೇರಿದಂತೆ ಇನ್ನಿತರೆ ಇಲಾಖೆಗಳಲ್ಲಿ ಈಗಲೂ ಅಧಿಕಾರಿ, ನೌಕರರುಗಳಿಗೆ ಶಿಫಾರಸ್ಸು ಪತ್ರ ನೀಡುತ್ತಿರುವುದು ಇದೀಗ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವ ರಮೇಶ್ ಜಾರಕಿಹೊಳಿ, ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಸುಭಾಷ್ ಆರ್ ಗುತ್ತೇದಾರ್, ರಾಮಪ್ಪ ಎಸ್ ಲಮಾಣಿ, ಮುರುಗೇಶ್ ನಿರಾಣಿ, ಆರಗ ಜ್ಞಾನೇಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ … Continue reading ಅರಣ್ಯಾಧಿಕಾರಿಗಳ ವರ್ಗಾವಣೆಗೆ ಸ್ಪೀಕರ್, ಸಚಿವರ ಶಿಫಾರಸ್ಸು ಪತ್ರ; ಹೈಕೋರ್ಟ್ಗೂ ಕಿಮ್ಮತ್ತಿಲ್ಲವೇ?
Copy and paste this URL into your WordPress site to embed
Copy and paste this code into your site to embed