ಕೋವಿಡ್‌-19; ಆರೋಗ್ಯ ಇಲಾಖೆಗೆ ಬಿಡುಗಡೆಯಾದ ಅನುದಾನ ಖರ್ಚಿನ ಲೆಕ್ಕ ಕೇಳಿದ ಅಂದಾಜು ಸಮಿತಿ

ಬೆಂಗಳೂರು; ಕೋವಿಡ್‌-19ರ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಒದಗಿಸಲಾದ ವಿಶೇಷ ಅನುದಾನದಲ್ಲಿ ಖರ್ಚು ಮಾಡಿರುವುದು ಮತ್ತು ಉಳಿಕೆ ಅನುದಾನದ ಬಗ್ಗೆ ಮಾಹಿತಿ ಒದಗಿಸಬೇಕು ಎಂದು ವಿಧಾನಸಭೆಯ ಸದಸ್ಯ ಸಿ ಎಂ ಉದಾಸಿ ಅವರ ಅಧ್ಯಕ್ಷತೆಯಲ್ಲಿರುವ ಅಂದಾಜು ಸಮಿತಿ, ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್‌ ಅಖ್ತರ್‌ ಅವರಿಗೆ  ಸೂಚಿಸಿದೆ. ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ಆಗಿದೆ ಎನ್ನಲಾಗಿರುವ ಗಂಭೀರ ಸ್ವರೂಪದ ಅಕ್ರಮಗಳ ಕುರಿತು ಸಾರ್ವಜನಿಕ ಲೆಕ್ಕಪತ್ರ ಸಮಿತಿ ವಿಶೇಷ ಲೆಕ್ಕಪರಿಶೋಧನೆ … Continue reading ಕೋವಿಡ್‌-19; ಆರೋಗ್ಯ ಇಲಾಖೆಗೆ ಬಿಡುಗಡೆಯಾದ ಅನುದಾನ ಖರ್ಚಿನ ಲೆಕ್ಕ ಕೇಳಿದ ಅಂದಾಜು ಸಮಿತಿ