ಸಾಫ್ಟ್‌ವೇರ್‌, ಕೃಷಿ ಕಂಪನಿಯಿಂದ ಪಿಪಿಇ ಕಿಟ್‌ ಖರೀದಿ; ವರದಿ ಸಲ್ಲಿಸಲು ಲೋಕಾಯುಕ್ತರ ಸೂಚನೆ

ಬೆಂಗಳೂರು; ಸಾಫ್ಟ್‌ವೇರ್‌ ಕಂಪನಿ ಮತ್ತು ಕೃಷಿ ಉತ್ಪನ್ನಗಳ ತಯಾರಿಕೆ ಕಂಪನಿಯಿಂದ ಪಿಪಿಇ ಕಿಟ್‌ ಖರೀದಿಸಿದ್ದ ಪ್ರಕರಣಗಳ ಕುರಿತು ತನಿಖೆ ನಡೆಸಬೇಕು ಎಂದು ಬಿಜೆಪಿ ಮಾಜಿ ಶಾಸಕ ಡಾ ಸಾರ್ವಭೌಮ ಬಗಲಿ ಅವರು ಸಲ್ಲಿಸಿದ್ದ ದೂರಿನನ್ವಯ ವರದಿ ಸಲ್ಲಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಲೋಕಾಯುಕ್ತ ಸಂಸ್ಥೆ ಸೂಚಿಸಿದೆ. ದೂರಿನ ವಿಚಾರಣೆ ನಡೆಸುತ್ತಿರುವ ವಿಚಾರಣಾಧಿಕಾರಿ 2020ರ ಆಗಸ್ಟ್‌ 24ಕ್ಕೆ ಪ್ರಕರಣವನ್ನು ಮುಂದೂಡಿದ್ದಾರೆ. ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ನಡೆದಿದೆ ಎನ್ನಲಾಗಿರುವ ವಿವಿಧ ಸ್ವರೂಪದ ಅಕ್ರಮ ಪ್ರಕರಣಗಳ ಕುರಿತು ಸರಣಿ ದೂರು ಸಲ್ಲಿಸುತ್ತಿರುವ ಬಿಜೆಪಿ … Continue reading ಸಾಫ್ಟ್‌ವೇರ್‌, ಕೃಷಿ ಕಂಪನಿಯಿಂದ ಪಿಪಿಇ ಕಿಟ್‌ ಖರೀದಿ; ವರದಿ ಸಲ್ಲಿಸಲು ಲೋಕಾಯುಕ್ತರ ಸೂಚನೆ