ವನ್ಯಜೀವಿ ಮಂಡಳಿ; ಬೇಲೇಕೇರಿ ಪ್ರಕರಣದ ಆರೋಪಿತರಿಗೆ ಅಶ್ವಥ್ನಾರಾಯಣ್ ಶಿಫಾರಸ್ಸು
ಬೆಂಗಳೂರು; ಬೇಲೇಕೇರಿ ಅದಿರು ರಫ್ತು ಪ್ರಕರಣದಲ್ಲಿ ಆರೋಪಕ್ಕೆ ಗುರಿಯಾಗಿರುವ ಭಾರತ್ ಮೈನ್ಸ್ ಅಂಡ್ ಮಿನರಲ್ಸ್ ಮತ್ತು ಬಿಎಂಎಂ ಇಸ್ಪಾತ್ ಲಿಮಿಟೆಡ್ನ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕ ದಿನೇಶ್ ಸಿಂಗಿ ಅವರನ್ನು ವನ್ಯಜೀವಿ ಮಂಡಳಿಗೆ ನಾಮನಿರ್ದೇಶನ ಮಾಡಲು ಉಪ ಮುಖ್ಯಮಂತ್ರಿ ಡಾ ಸಿ ಎನ್ ಅಶ್ವಥ್ನಾರಾಯಣ್ ಅವರು ಶಿಫಾರಸ್ಸು ಮಾಡಿದ್ದರು ಎಂಬುದು ಇದೀಗ ಬಹಿರಂಗವಾಗಿದೆ. ವನ್ಯಜೀವಿ ಸಂರಕ್ಷಣೆಯಲ್ಲಿ ತೊಡಗಿಸಿಕೊಂಡಿದ್ದ ರಾಜ್ಯದಲ್ಲಿ ಹಲವರಿದ್ದರೂ ದಿನೇಶ್ ಸಿಂಗಿ ಅವರನ್ನೇ ನಾಮನಿರ್ದೇಶನ ಮಾಡುವ ಔಚಿತ್ಯವೇನಿತ್ತು ಎಂಬ ಆಕ್ಷೇಪ ಕೇಳಿ ಬಂದಿದೆ. ಅದೇ ರೀತಿ … Continue reading ವನ್ಯಜೀವಿ ಮಂಡಳಿ; ಬೇಲೇಕೇರಿ ಪ್ರಕರಣದ ಆರೋಪಿತರಿಗೆ ಅಶ್ವಥ್ನಾರಾಯಣ್ ಶಿಫಾರಸ್ಸು
Copy and paste this URL into your WordPress site to embed
Copy and paste this code into your site to embed