ವಿಜಯೇಂದ್ರ ಪ್ರಕರಣ; ಖಾಸಗಿ ದೂರಿನ ತೀರ್ಪು ಕಾಯ್ದಿರಿಸಿದ ಮ್ಯಾಜಿಸ್ಟ್ರೇಟ್‌

ಬೆಂಗಳೂರು; ಸುಲಿಗೆ ಪ್ರಕರಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರ ವಿರುದ್ಧ ದಾಖಲಾಗಿದ್ದ ದೂರು ಆಧರಿಸಿ ಎಫ್‌ಐಆರ್‌ ದಾಖಲಿಸದೇ, ತನಿಖೆಯನ್ನೂ ನಡೆಸದ ದೂರರ್ಜಿಯನ್ನು ಏಕಾಏಕೀ ಮುಕ್ತಾಯಗೊಳಿಸಿದ್ದ ಶೇಷಾದ್ರಿಪುರಂ ಠಾಣೆಯ ಇನ್ಸ್‌ಪೆಕ್ಟರ್‌ ಎಂ ಎಲ್‌ ಕೃಷ್ಣಮೂರ್ತಿ ಅವರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ 32ನೇ ಅಪರ ಮುಖ್ಯ ಮೆಟ್ರೋಪಾಲಿಟಿನ್‌ ಮ್ಯಾಜಿಸ್ಟ್ರೇಟ್‌ ನವೆಂಬರ್‌ 21ಕ್ಕೆ ತೀರ್ಪುನ್ನು ಕಾಯ್ದಿರಿಸಿದೆ. ಪ್ರಕರಣದ ಕುರಿತು ಜನಾಧಿಕಾರ ಸಂಘರ್ಷ ಪರಿಷತ್‌ ದಾಖಲಿಸಿದ್ದ ಖಾಸಗಿ ದೂರು ಆಧರಿಸಿ ಅಕ್ಟೋಬರ್‌ 20ರಂದು ಪ್ರಕರಣ ಕುರಿತು ವಿಚಾರಣೆ … Continue reading ವಿಜಯೇಂದ್ರ ಪ್ರಕರಣ; ಖಾಸಗಿ ದೂರಿನ ತೀರ್ಪು ಕಾಯ್ದಿರಿಸಿದ ಮ್ಯಾಜಿಸ್ಟ್ರೇಟ್‌