ಕೇಂದ್ರದ ಒಬಿಸಿ ಮೀಸಲಾತಿ ಪಟ್ಟಿಗೆ ವೀರಶೈವ ಲಿಂಗಾಯತ ಸಮುದಾಯ; ತರಾತುರಿಯ ಶಿಫಾರಸ್ಸು

ಬೆಂಗಳೂರು; ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿ ಲಿಂಗಾಯತ ಮತ ಬ್ಯಾಂಕ್‌ನ್ನು ಬಲಪಡಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇದೀಗ ಇನ್ನೂ ಒಂದು ಹೆಜ್ಜೆ ಮುಂದಡಿ ಇಟ್ಟಿದ್ದಾರೆ. ವೀರಶೈವ ಲಿಂಗಾಯತ ಸಮುದಾಯವನ್ನು ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಗೆ ಸೇರ್ಪಡೆ ಮಾಡುವ ಕುರಿತು ಕೇಂದ್ರ ಸರ್ಕಾರಕ್ಕೆ ತರಾತುರಿಯಲ್ಲಿ ಶಿಫಾರಸ್ಸು ಮಾಡಲು ಮುಂದಾಗಿದ್ದಾರೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ರಾಜಕೀಯ ಚಟುವಟಿಕೆಗಳು  ಬಿರುಸುಪಡೆದುಕೊಂಡಿವೆ. ಈ ನಡುವೆಯೇ ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಗೆ ವೀರಶೈವ … Continue reading ಕೇಂದ್ರದ ಒಬಿಸಿ ಮೀಸಲಾತಿ ಪಟ್ಟಿಗೆ ವೀರಶೈವ ಲಿಂಗಾಯತ ಸಮುದಾಯ; ತರಾತುರಿಯ ಶಿಫಾರಸ್ಸು