ಅಕ್ರಮ ಅದಿರು ರಫ್ತು; ಮಾತಾ ಮಿನರಲ್ಸ್ ಪ್ರಕರಣದಲ್ಲಿ ದಾವೆ ಹೂಡದ ಸರ್ಕಾರ
ಬೆಂಗಳೂರು: ವಸತಿ ಸಚಿವ ವಿ ಸೋಮಣ್ಣ ಅವರ ಕುಟುಂಬ ಒಡೆತನದಲ್ಲಿರುವ ಮಾತಾ ಮಿನರಲ್ಸ್ ಅನಧಿಕೃತವಾಗಿ ಕಬ್ಬಿಣ ಅದಿರನ್ನು ರಫ್ತು ಮಾಡಿದ್ದ ಪ್ರಕರಣದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಂದಿನ ನಿರ್ದೇಶಕ ಡಾ ಎಂ ಬಸಪ್ಪ ರೆಡ್ಡಿ ಅವರಿಂದ 77.34 ಕೋಟಿ ರು. ವಸೂಲಿಗೆ ಸಂಬಂಧಿಸಿದಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ 3 ತಿಂಗಳಾದರೂ ಅದೇಶ ಹೊರಡಿಸಿಲ್ಲ. ಎಸ್ ಎಂ ಕೃಷ್ಣ, ಧರ್ಮಸಿಂಗ್, ಎಚ್ ಡಿ ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಗಣಿ … Continue reading ಅಕ್ರಮ ಅದಿರು ರಫ್ತು; ಮಾತಾ ಮಿನರಲ್ಸ್ ಪ್ರಕರಣದಲ್ಲಿ ದಾವೆ ಹೂಡದ ಸರ್ಕಾರ
Copy and paste this URL into your WordPress site to embed
Copy and paste this code into your site to embed