ಒಕ್ಕಲಿಗರ ಸಂಘದ ಬೈಲಾ ತಿದ್ದುಪಡಿ; ದೇವೇಗೌಡರ ಮನವಿಗೆ ಮನ್ನಣೆ ನೀಡದ ಸರ್ಕಾರ

ಬೆಂಗಳೂರು; ರಾಜ್ಯ ಒಕ್ಕಲಿಗರ ಸಂಘದ ಬೈಲಾ ತಿದ್ದುಪಡಿಗೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಸೇರಿದಂತೆ ಹಲವರು ಬರೆದಿದ್ದ ಪತ್ರಗಳಿಗೆ ರಾಜ್ಯ ಬಿಜೆಪಿ ಸರ್ಕಾರ ಮಾನ್ಯತೆ ನೀಡಿಲ್ಲ. ಆಡಳಿತಾಧಿಕಾರಿ ಅವಧಿಯಲ್ಲಿ ಬೈಲಾ ತಿದ್ದುಪಡಿ ಮಾಡಲು ನಿರಾಕರಿಸಿದೆ. ಹೀಗಾಗಿ ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಹಲವರಿಗೆ ಇದು ಹಿನ್ನಡೆಯಾದಂತಿದೆ. ರಾಜ್ಯ ಒಕ್ಕಲಿಗರ ಸಂಘದ ಬೈಲಾ ತಿದ್ದುಪಡಿ ಮಾಡಿ ಆ ನಂತರ ಸಂಘದ ಚುನಾವಣೆ ನಡೆಸಬೇಕು ಎಂದು ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ, ಸಚಿವ ಗೋಪಾಲಯ್ಯ, ವಿಧಾನಪರಿಷತ್‌ … Continue reading ಒಕ್ಕಲಿಗರ ಸಂಘದ ಬೈಲಾ ತಿದ್ದುಪಡಿ; ದೇವೇಗೌಡರ ಮನವಿಗೆ ಮನ್ನಣೆ ನೀಡದ ಸರ್ಕಾರ