ಡಿಸಿಎಂಗಳಿಗೆ 5 ಕೋಟಿ ಸಂಗ್ರಹಿಸಲು ತಾಕೀತು; ಗ್ರಂಥಾಲಯ ನಿರ್ದೇಶಕರೇ ವಸೂಲಿಗಿಳಿದರೇ?

ಬೆಂಗಳೂರು; ಉಪ ಮುಖ್ಯಮಂತ್ರಿಗಳು ಮತ್ತು ಶಿಕ್ಷಣ ಇಲಾಖೆ ಕಾರ್ಯದರ್ಶಿಗೆ 5 ಕೋಟಿ ಹಣ ಸಂಗ್ರಹ ಮಾಡಲು ತಮ್ಮ ಕೈ ಕೆಳಗಿನ ಅಧಿಕಾರಿಗಳಿಗೆ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ ಸತೀಶ್‌ಕುಮಾರ್‌ ಎಸ್‌ ಹೊಸಮನಿ ಅವರು ತಾಕೀತು ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ, ನೌಕರರ ಬಳಿ ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂಬ ಗುರುತರ ಆರೋಪಕ್ಕೆ ರಾಜ್ಯ ಬಿಜೆಪಿ ಸರ್ಕಾರದ ಸಚಿವರು ಗುರಿಯಾಗಿರುವ ಬೆನ್ನಲ್ಲೇ ಉಪ ಮುಖ್ಯಮಂತ್ರಿಗಳಿಗೆ 5 ಕೋಟಿ ಹಣ … Continue reading ಡಿಸಿಎಂಗಳಿಗೆ 5 ಕೋಟಿ ಸಂಗ್ರಹಿಸಲು ತಾಕೀತು; ಗ್ರಂಥಾಲಯ ನಿರ್ದೇಶಕರೇ ವಸೂಲಿಗಿಳಿದರೇ?