Monday | August 24, 2026 |

ಕೋವಿಡ್‌ 2ನೇ ಅಲೆ ಹೊಡೆತ; 60,000 ಕೋಟಿ ನಷ್ಟ, ಶೇ.14.73ಕ್ಕೇರಿದ ನಿರುದ್ಯೋಗದ ಮಟ್ಟ

ಬೆಂಗಳೂರು; ಕೋವಿಡ್‌ ಎರಡನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ದೇಶಾದ್ಯಂತ ಜಾರಿಗೊಳಿಸಿರುವ ಲಾಕ್‌ಡೌನ್‌ನಿಂದಾಗಿ ಮೇ ತಿಂಗಳ ಆರಂಭದಲ್ಲಿಇಯೇ ಸುಮಾರು 60,000 ಕೋಟಿ ರು. (8 ಬಿಲಿಯನ್‌) ನಷ್ಟವಾಗಿದೆ. ಅಲ್ಲದೆ ಒಟ್ಟು ದೇಶೀಯ ಉತ್ಪನ್ನ(ಜಿಡಿಪಿ) ಶೇ.3.75ನಷ್ಟು ನಷ್ಟವಾಗಿದೆ. ಮೇ 23ರ ಅಂತ್ಯಕ್ಕೆ ಕೊನೆಗೊಂಡ ವಾರದಲ್ಲಿ ನಿರುದ್ಯೋಗ ಮಟ್ಟವು ಶೇ.14.73ರಷ್ಟಿದೆ.

ಮೇ ತಿಂಗಳಲ್ಲಿ ಜಾರಿಗೊಳಿಸಿದ್ದ ಲಾಕ್‌ಡೌನ್‌ ತಂದೊಡ್ಡಿರುವ ಆರ್ಥಿಕ ಪರಿಣಾಮಗಳ ಕುರಿತು ಸೆಂಟರ್‌ ಫಾರ್‌ ಮಾನಿಟಿರಿಂಗ್‌ ಇಂಡಿಯನ್‌ ಎಕಾನಮಿ ಸಮೀಕ್ಷೆ ನಡೆಸಿದೆ. ಇದರ ಪ್ರಕಾರ ನಿರುದ್ಯೋಗ ಮಟ್ಟವು ನಗರ ಭಾರತದಲ್ಲಿ ಶೇ.17ಕ್ಕಿಂತ ಹೆಚ್ಚು ಹಾಗೂ ಗ್ರಾಮೀಣ ಭಾರತದಲ್ಲಿ ಸುಮಾರು ಶೇ.14ರಷ್ಟಿದೆ.

2021ರ ಏಪ್ರಿಲ್‌ನಲ್ಲಿ ನಿರುದ್ಯೋಗ ದರವು ಶೇ.8ಕ್ಕೇರಿತ್ತು. ಮಾರ್ಗಸೂಚಿಗಳ ಪೈಕಿ ಕೆಲವೊಂದನ್ನು ಸಡಿಲಿಸಿದ ಪರಿಣಾಮ ಕಾರ್ಮಿಕರ ಭಾಗವಹಿಸುವಿಕೆಯು ಶೇ.40ರಷ್ಟಿತ್ತು. ಆದರೆ ಮೇ ತಿಂಗಳಲ್ಲಿ ಇದರ ಪ್ರಮಾಣ ಕುಸಿಯಲಾರಂಭಿಸಿತು. ಹೀಗಾಗಿ ಮೇ ತಿಂಗಳಲ್ಲಿ ನಿರುದ್ಯೋಗ ದರ ಇಳಿದಿದೆ. ಮೇ 23ಕ್ಕೆ ಕೊನೆಗೊಂಡ ವಾರದಲ್ಲಿ ನಿರುದ್ಯೋಗ ದರವು ಶೇ.14.5ಕ್ಕೇರಿತು. ಏಪ್ರಿಲ್ 2020 ರಲ್ಲಿ ಭಾರತವು ಸಾಂಕ್ರಾಮಿಕ ರೋಗಕ್ಕೆ ತುತ್ತಾದಾಗ ಸುಮಾರು 126 ಮಿಲಿಯನ್ ಉದ್ಯೋಗ ನಷ್ಟವಾಗಿತ್ತು ಎಂಬುದನ್ನು ಸಮೀಕ್ಷೆಯು ಹೊರಗೆಡವಿದೆ.

2020ರಲ್ಲಿ ಅತ್ಯಂತ ಕೆಟ್ಟ ಪರಿಸ್ಥಿತಿಯಲ್ಲಿದ್ದ ಉದ್ಯೋಗ ಮಾರುಕಟ್ಟೆ ಸೆಪ್ಟಂಬರ್‌ನಲ್ಲಿ ಚೇತರಿಕೆ ಕಂಡಿತ್ತಲ್ಲದೇ ಡಿಸೆಂಬರ್ ಹೊತ್ತಿಗೆ ಸ್ವಲ್ಪಮಟ್ಟಿಗೆ ಸುಧಾರಣೆ ಆಗಿತ್ತು. ಆದರೆ ಎರಡನೇ ಅಲೆ ಆರಂಭವಾದ ಜನವರಿಯಲ್ಲಿ ಕುಸಿಯಲಾರಂಭಿಸಿತು. ಮಾರ್ಚ್‌ವರೆಗೂ ಇದೇ ಸ್ಥಿತಿಯಲ್ಲಿತ್ತು ಎಂದು ಸಮೀಕ್ಷೆ ತಿಳಿಸಿದೆ.

ಸಂಬಳ ಪಡೆಯುವ ಉದ್ಯೋಗಗಳಲ್ಲಿ ಕುಸಿತ ಸ್ಥಿರವಾಗಿದೆ. ಕೋವಿಡ್‌ ಸಾಂಕ್ರಾಮಿಕ ಹರಡುವಿಕೆ ಮೊದಲು ದೇಶದಲ್ಲಿ 403.5 ಮಿಲಿಯನ್‌ ಉದ್ಯೋಗಗಳಿದ್ದವು. ಡಿಸೆಂಬರ್‌ 2020 ಮತ್ತು ಜನವರಿ 2021ರಲ್ಲಿ 400 ಮಿಲಿಯನ್‌ಗಿಳಿದಿತ್ತು. ಕೋವಿಡ್‌ 2ನೇ ಅಲೆ ಹೊಡೆತಕ್ಕೆ ಉದ್ಯೋಗ ಮಾರುಕಟ್ಟೆ ಸಿಲುಕಿದ ಪರಿಣಾಮ ಉದ್ಯೋಗಗಳ ಸಂಖ್ಯೆಯನ್ನು 3.5 ಮಿಲಿಯನ್‌ಗಿಳಿಸಲಾಗಿದೆ. ಇದೇ ಹೊತ್ತಿನಲ್ಲಿ ಸಂಬಳ ಪಡೆಯುವ ಉದ್ಯೋಗಿಗಳ ಪ್ರಮಾಣವೂ ಕುಸಿಯಲಾರಂಭಿಸಿವೆ.

Hot this week

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...
Please Scan to make Your Contribution

Topics

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ....

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

Related Articles

Popular Categories

error: Content is protected !!