ಅನುಭವಮಂಟಪ ; ಸಿಎಂ ಭಾಷಣದ ನೇರಪ್ರಸಾರಕ್ಕೆ 42.26 ಲಕ್ಷ ರು. ವೆಚ್ಚ

ಬೆಂಗಳೂರು; ಬೀದರ್‌ ಜಿಲ್ಲೆಯ ಬಸವ ಕಲ್ಯಾಣದಲ್ಲಿ ನಡೆದಿದ್ದ ನೂತನ ಅನುಭವ ಮಂಟಪ ನಿರ್ಮಾಣ ಮತ್ತು ಇನ್ನಿತರೆ ಪೂಜಾ ಕಾರ್ಯುಕ್ರಮಗಳಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿಗಳ ಭಾಷಣವನ್ನು 30 ನಿಮಿಷ ಅವಧಿಯ ನೇರ ಪ್ರಸಾರಕ್ಕೆ ಬಿಜೆಪಿ ಸರ್ಕಾರವು ಒಟ್ಟು 42.26 ಲಕ್ಷ ರು. ಖರ್ಚು ಮಾಡಿತ್ತು. ಮುಖ್ಯಮಂತ್ರಿಗಳ ಭಾಷಣದ ನೇರ ಪ್ರಸಾರಕ್ಕೂ ಜಾಹೀರಾತು ರೂಪದಲ್ಲಿ ಲಕ್ಷಾಂತರ ರುಪಾಯಿ ವೆಚ್ಚ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ. 2021ರ ಜನವರಿ 6ರಂದು ಬೀದರ್‌ ಜಿಲ್ಲೆಯ ಬಸವ ಕಲ್ಯಾಣದಲ್ಲಿ ನೂತನ ಅನುಭವ ಮಂಟಪ ನಿರ್ಮಾಣ ಮತ್ತು ಇನ್ನಿತರೆ … Continue reading ಅನುಭವಮಂಟಪ ; ಸಿಎಂ ಭಾಷಣದ ನೇರಪ್ರಸಾರಕ್ಕೆ 42.26 ಲಕ್ಷ ರು. ವೆಚ್ಚ