ಬಲ್ದೋಟಾದ 109 ಎಕರೆ ವಶಪಡಿಸಿಕೊಳ್ಳದ ಸರ್ಕಾರ, ಕೆಐಎಡಿಬಿ ಜಮೀನು ವಾಪಸ್ ಪಡೆಯುವುದೇ?
ಬೆಂಗಳೂರು; ಕೈಗಾರಿಕೆ ಉದ್ದೇಶದ ಹೆಸರಿನಲ್ಲಿ ವಿನಾಯಿತಿ ಪರವಾನಿಗೆ ಪಡೆದು ರಾಜ್ಯದ ಕೊಪ್ಪಳ ಜಿಲ್ಲೆಯ ವಿವಿಧ ಸರ್ವೇ ನಂಬರ್ಗಳಲ್ಲಿ 109 ಎಕರೆಗೂ ಹೆಚ್ಚು ಜಮೀನು ಖರೀದಿಸಿರುವ ಪ್ರತಿಷ್ಠಿತ ಬಲ್ದೋಟಾ (ಎಂಎಸ್ಪಿಎಲ್) ಗಣಿ ಕಂಪನಿ ನಿಗದಿತ ಉದ್ದೇಶಕ್ಕಾಗಿ ಬಳಕೆ ಮಾಡದಿದ್ದರೂ ಜಮೀನನ್ನು ವಶಪಡಿಸಿಕೊಳ್ಳಲು ಬಿಜೆಪಿ ಸರ್ಕಾರವೂ ಎದೆಗಾರಿಕೆ ತೋರಿರಲಿಲ್ಲ! ಕೈಗಾರಿಕಾ ಉದ್ದೇಶಗಳಿಗಾಗಿ ಕೆಐಎಡಿಬಿ ಮೂಲಕ ಪಡೆದ ಜಮೀನನ್ನು ಬಳಕೆ ಮಾಡದಿದ್ದರೆ, 15 ದಿನಗಳಲ್ಲಿ ನೋಟೀಸ್ ನೀಡಲಾಗುವುದು. ಒಂದು ವೇಳೆ ಅನ್ಯ ಉದ್ದೇಶಕ್ಕಾಗಿ ಬಳಸಿದ್ದರೆ ಹಿಂಪಡೆಯಲಾಗುವುದು ಎಂದು ಬೃಹತ್ ಮತ್ತು ಮಧ್ಯಮ … Continue reading ಬಲ್ದೋಟಾದ 109 ಎಕರೆ ವಶಪಡಿಸಿಕೊಳ್ಳದ ಸರ್ಕಾರ, ಕೆಐಎಡಿಬಿ ಜಮೀನು ವಾಪಸ್ ಪಡೆಯುವುದೇ?
Copy and paste this URL into your WordPress site to embed
Copy and paste this code into your site to embed