ಮದರಸಗಳಲ್ಲಿ ಸಾಮಾಜಿಕ ಜೀವನ ಬೋಧನೆ; ಸಿಟಿಆರ್‌ ಹೇಳಿಕೆ ಬೆನ್ನಲ್ಲೇ ಮುನ್ನೆಲೆಗೆ ಬಂದ ಉತ್ತರ

ಬೆಂಗಳೂರು; ಕರ್ನಾಟಕದ ಮದರಸಗಳಲ್ಲಿ ಇಸ್ಲಾಂ ಧರ್ಮ, ಕುರಾನಿನಲ್ಲಿ ಮತ್ತು ಪೈಗಂಬರ್‌ ಮಾಡಿದ ಬೋಧನೆ ಅನುಸಾರ ವೈಯಕ್ತಿಕ ಹಾಗೂ ಸಾಮಾಜಿಕ ಜೀವನ ನಡೆಸುವ ಬಗ್ಗೆ ಬೋಧಿಸಲಾಗುತ್ತಿದೆ. ‘ಓಲೈಕೆ ರಾಜಕಾರಣದಿಂದಾಗಿ ದೇಶದ ಮದರಸಾಗಳಲ್ಲಿ ತಾಲಿಬಾನಿಗಳು ಸೃಷ್ಟಿಯಾಗುತ್ತಿದ್ದು, ದೇಶದಲ್ಲಿ ಮತ್ತಷ್ಟು ಪಾಕಿಸ್ತಾನಗಳು ಸೃಷ್ಟಿಯಾಗುವ ಸಂಭವವವಿದೆ.,’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರು ಕಲ್ಬುರ್ಗಿಯಲ್ಲಿ ನೀಡಿದ್ದ ಹೇಳಿಕೆ ಬೆನ್ನಲ್ಲೇ ಮದರಸಗಳಲ್ಲಿ ಸಾಮಾಜಿಕ ಜೀವನ ನಡೆಸುವ ಬಗ್ಗೆ ಬೋಧಿಸಲಾಗುತ್ತಿದೆ ಎಂದು ಹಿಂದಿನ ಹಜ್‌ ಮತ್ತು ವಕ್ಫ್‌ ಸಚಿವರಾಗಿದ್ದ ಆನಂದ್‌ … Continue reading ಮದರಸಗಳಲ್ಲಿ ಸಾಮಾಜಿಕ ಜೀವನ ಬೋಧನೆ; ಸಿಟಿಆರ್‌ ಹೇಳಿಕೆ ಬೆನ್ನಲ್ಲೇ ಮುನ್ನೆಲೆಗೆ ಬಂದ ಉತ್ತರ