ದೋಷಮುಕ್ತ ಪ್ರಕರಣ ಮಾಹಿತಿ ಬಹಿರಂಗಕ್ಕೆ ನಿರಾಕರಣೆ; ವೈಯಕ್ತಿಕ ಮಾಹಿತಿ ಅಸ್ತ್ರ ಬಳಕೆ ಸರಿಯೇ?
ಬೆಂಗಳೂರು; ಅಹಮದಾಬಾದ್ ಮೂಲದ ಅದಾನಿ ಎಂಟರ್ ಪ್ರೈಸಸ್ ಸಂಸ್ಥೆಯಿಂದ ಅಕ್ರಮವಾಗಿ ಹಣ ಪಡೆದಿದ್ದರು ಎಂಬ ಆರೋಪಕ್ಕೆ ಗುರಿಯಾಗಿದ್ದ ಕ್ಯಾಪ್ಟನ್ ಆರ್ ಮೋಹನ್ ಸೇರಿದಂತೆ 24 ಅಧಿಕಾರಿಗಳನ್ನು ದೋಷಮುಕ್ತಗೊಳಿಸಿರುವುದಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರವು ದಾಖಲೆಗಳನ್ನು ಆರ್ಟಿಐ ಮೂಲಕ ನೀಡಲು ನಿರಾಕರಿಸಿದೆ. ಆರೋಪದಿಂದ ದೋಷಮುಕ್ತಗೊಂಡ ಪ್ರಕರಣಕ್ಕೆ ವೈಯಕ್ತಿಕ ಮಾಹಿತಿ ಎಂಬ ರಕ್ಷಾ ಕವಚ ಹೊದಿಸಿರುವ ಬಿಜೆಪಿ ಸರ್ಕಾರವು ಇಡೀ ಪ್ರಕರಣದ ಕಡತವನ್ನು ಮುಚ್ಚಿಡಲು ಯತ್ನಿಸಿದೆ. ಸರ್ಕಾರದ ಈ ನಡೆ ಹಲವು ಸಂಶಯಗಳಿಗೆ ದಾರಿಮಾಡಿಕೊಟ್ಟಿದೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಹುದ್ದೆಯಿಂದ ಬಿಡುಗಡೆಗೊಳ್ಳುವ … Continue reading ದೋಷಮುಕ್ತ ಪ್ರಕರಣ ಮಾಹಿತಿ ಬಹಿರಂಗಕ್ಕೆ ನಿರಾಕರಣೆ; ವೈಯಕ್ತಿಕ ಮಾಹಿತಿ ಅಸ್ತ್ರ ಬಳಕೆ ಸರಿಯೇ?
Copy and paste this URL into your WordPress site to embed
Copy and paste this code into your site to embed