62 ಕೋಟಿ ದುರುಪಯೋಗ; ಮರು ಲೆಕ್ಕ ಪರಿಶೋಧನೆ ವರದಿ ಬಿಡುಗಡೆಗೆ ಮೀನಮೇಷ

ಬೆಂಗಳೂರು; ಶಿವಮೊಗ್ಗ ಕೇಂದ್ರ ಸಹಕಾರ ಬ್ಯಾಂಕ್‌ (ಡಿಸಿಸಿ)ನಲ್ಲಿ ನಡೆದಿದೆ ಎನ್ನಲಾದ 62.77 ಕೋಟಿ ರು. ದುರುಪಯೋಗವೂ ಸೇರಿದಂತೆ ಇನ್ನಿತರೆ ಅವ್ಯವಹಾರ ಪ್ರಕರಣ ಕುರಿತು ಸಹಕಾರ ಸಂಘಗಳ ಲೆಕ್ಕ ಪರಿಶೋಧನೆ ನಿರ್ದೇಶಕರು ಮರು ಲೆಕ್ಕ ಪರಿಶೋಧನೆ ಪೂರ್ಣ ವರದಿ ಸಲ್ಲಿಸದಿರುವುದು ಇದೀಗ ಬಹಿರಂಗವಾಗಿದೆ. ಶಿವಮೊಗ್ಗ ಡಿಸಿಸಿ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಅವ್ಯವಹಾರ ಪ್ರಕರಣವು ಗಂಭೀರವಾಗಿದ್ದರೂ ಸಹಕಾರ ಸಂಘಗಳ ಲೆಕ್ಕ ಪರಿಶೋಧನೆ ನಿರ್ದೇಶಕರು ಮರು ಲೆಕ್ಕ ಪರಶೋಧನೆ ವರದಿ ಸಲ್ಲಿಸುವಲ್ಲಿ ಮಾಡುತ್ತಿರುವ ವಿಳಂಬವು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.2011-12ರಿಂದ 2013-14ನೇ … Continue reading 62 ಕೋಟಿ ದುರುಪಯೋಗ; ಮರು ಲೆಕ್ಕ ಪರಿಶೋಧನೆ ವರದಿ ಬಿಡುಗಡೆಗೆ ಮೀನಮೇಷ