ರಾಷ್ಟ್ರೋತ್ಥಾನಕ್ಕೆ ಬಹುಕೋಟಿ ಮೌಲ್ಯದ ಗೋಮಾಳ ಜಮೀನು; ಸಂಘಪರಿವಾರ ಮೆಚ್ಚಿಸಿದರೇ ಅಶೋಕ್‌?

ಬೆಂಗಳೂರು; ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕು ವ್ಯಾಪ್ತಿಯಲ್ಲಿರುವ ಹೆಸರಘಟ್ಟ ಬಳಿ 24.8 ಎಕರೆ ವಿಸ್ತೀರ್ಣದ ಗೋಮಾಳ ಜಮೀನಿನ ಪೈಕಿ ರಾಷ್ಟ್ರೋತ್ಥಾನ ಪರಿಷತ್‌ಗೆ ಬಹುಕೋಟಿ ಮೌಲ್ಯದ 9.32 ಎಕರೆ ವಿಸ್ತೀರ್ಣದ ಜಾಗವನ್ನು ಮಂಜೂರು ಮಾಡಲು ರಾಜ್ಯ ಬಿಜೆಪಿ ಸರ್ಕಾರವು ಮುಂದಾಗಿದೆ. ಇದೇ ರಾಷ್ಟ್ರೋತ್ಥಾನ ಪರಿಷತ್‌ಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ಹಿಂದೆ 76 ಎಕರೆ ಜಮೀನು ಮಂಜೂರು ಮಾಡಿದ್ದನ್ನು ಸಿಎಜಿ ವರದಿಯಲ್ಲಿ ಆಕ್ಷೇಪಿಸಲಾಗಿತ್ತು. ಈ ವರದಿಯನ್ನು ಹಿರಿಯ ಶಾಸಕ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ಚರ್ಚೆಗೆ … Continue reading ರಾಷ್ಟ್ರೋತ್ಥಾನಕ್ಕೆ ಬಹುಕೋಟಿ ಮೌಲ್ಯದ ಗೋಮಾಳ ಜಮೀನು; ಸಂಘಪರಿವಾರ ಮೆಚ್ಚಿಸಿದರೇ ಅಶೋಕ್‌?