ಆಕ್ಸಿಜನ್‌ ಕೊರತೆಯಿಂದಾದ ಸಾವುಗಳು; ಕೇಂದ್ರಕ್ಕೆ ಎರಡನೇ ಬಾರಿಯೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಕೋವಿಡ್‌ ಎರಡನೇ ಅಲೆ ತೀವ್ರವಾಗಿದ್ದ ಸಂದರ್ಭದಲ್ಲಿ ಆಮ್ಲಜನಕ ಕೊರತೆಯಿಂದ ಸಾವನ್ನಪ್ಪಿರುವ ಕುರಿತು ರಾಜ್ಯ ಬಿಜೆಪಿ ಸರ್ಕಾರವು ಸಂಸತ್ತಿಗೆ ಈ ಬಾರಿಯೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕೋವಿಡ್‌ ಸಾವುಗಳ ಅಂಕಿ ಸಂಖ್ಯೆಗಳ ಕೋರಿ ಜುಲೈ 26ರಿಂದ 30ರ ಮಧ್ಯೆ ರಾಜ್ಯಗಳಿಗೆ ಮೂರು ಬಾರಿ ಪತ್ರ ಬರೆದಿದ್ದ ಕೇಂದ್ರಕ್ಕೆ ಉತ್ತರಿಸಿರುವ ರಾಜ್ಯಗಳ ಪಟ್ಟಿಯಲ್ಲಿ ರಾಜ್ಯದ ಹೆಸರಿಲ್ಲ. ಅಂಡಮಾನ್‌ ನಿಕೋಬಾರ್‌ ಆಡಳಿತ, ದಾದ್ರಾ ನಗರ್‌ ಹವೇಲಿ, ಡಾಮನ್‌, ಡಿಯು ಆಡಳಿತ, ಉತ್ತರ ಪ್ರದೇಶ, ತೆಲಂಗಾಣ, ಅಸ್ಸಾಂ, ಪಂಜಾಬ್‌, ಜಮ್ಮು ಕಾಶ್ಮೀರ, … Continue reading ಆಕ್ಸಿಜನ್‌ ಕೊರತೆಯಿಂದಾದ ಸಾವುಗಳು; ಕೇಂದ್ರಕ್ಕೆ ಎರಡನೇ ಬಾರಿಯೂ ಮಾಹಿತಿ ನೀಡದ ರಾಜ್ಯ