ಕೋವಿಡ್‌ ಭ್ರಷ್ಟಾಚಾರ; ಮಧ್ಯಂತರ ವರದಿ ಮಂಡನೆಗೆ ಎರಡನೇ ಬಾರಿಯೂ ಸಿಗದ ಅನುಮತಿ

ಬೆಂಗಳೂರು; ಕೋವಿಡ್‌ 19ನ್ನು ನಿಯಂತ್ರಿಸಲು ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳ ಕುರಿತು ಪರಿಶೀಲನೆ ನಡೆಸಿದ್ದ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ಸಲ್ಲಿಸಿದ್ದ ಮಧ್ಯಂತರ ವರದಿಯನ್ನು ಮಂಡಿಸಲು ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇದುವರೆಗೂ ಯಾವುದೇ ನಿಲುವು ತಳೆದಿಲ್ಲ. ಆದರೆ ಇದೇ ಸಮಿತಿಯು ಉನ್ನತ ಶಿಕ್ಷಣ ಇಲಾಖೆ, ಹೇಮಾವತಿ, ಯಗಚಿ ಜಲಾಶಯ, ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ವರದಿಯನ್ನು ಮಂಡಿಸಲು ಸ್ಪೀಕರ್‌ ಕಾಗೇರಿ … Continue reading ಕೋವಿಡ್‌ ಭ್ರಷ್ಟಾಚಾರ; ಮಧ್ಯಂತರ ವರದಿ ಮಂಡನೆಗೆ ಎರಡನೇ ಬಾರಿಯೂ ಸಿಗದ ಅನುಮತಿ