Monday | May 4, 2026 |

ನ್ಯಾಯಾಲಯದಿಂದ ತಡೆಯಾಜ್ಞೆ ತಂದ ಸಿಐಡಿ ಎಸ್ಪಿ ರವಿ ಚನ್ನಣ್ಣನವರ್‌

ಬೆಂಗಳೂರು; ತಮ್ಮ ವಿರುದ್ಧ ಯಾವುದೇ ಸುದ್ದಿ ಪ್ರಕಟಿಸಬಾರದು ಎಂದು ‘ದಿ ಫೈಲ್‌’ ಸೇರಿದಂತೆ ಮಾಧ್ಯಮಗಳ ವಿರುದ್ಧ ಸಿಐಡಿ ಎಸ್ಪಿ ರವಿ ಚನ್ನಣ್ಣನವರ್‌ ಅವರು ನ್ಯಾಯಾಲಯದಿಂದ ಮಧ್ಯಂತರ ಪ್ರತಿಬಂಧಕಾಜ್ಞೆ ಪಡೆದುಕೊಂಡಿದ್ದಾರೆ.

ರಾಜ್ಯ ಮತ್ತು ರಾಷ್ಟ್ರ ಮಟ್ಟದ ವಿವಿಧ ದಿನಪತ್ರಿಕೆಗಳು, ಸಂಜೆ ಪತ್ರಿಕೆಗಳು, ಸುದ್ದಿ ವಾಹಿನಿಗಳು ಸೇರಿದಂತೆ 37 ಮಾಧ್ಯಮ ಸಂಸ್ಥೆಗಳನ್ನು ಪ್ರತಿವಾದಿಗಳನ್ನಾಗಿ ಹೆಸರಿಸಲಾಗಿದೆ.


ಅರ್ಜಿಯ ವಿಚಾರಣೆ ನಡೆಸಿದ ಸಿಟಿ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶರು ಮಧ್ಯಂತರ ಪ್ರತಿಬಂಧಕಾಜ್ಞೆ ನೀಡಿ ಜನವರಿ 14ರಂದು ಆದೇಶ ಹೊರಡಿಸಿದ್ದಾರೆ.ಈ ಅರ್ಜಿಯ ವಿಚಾರಣೆಯನ್ನು 2022ರ ಫೆಬ್ರುವರಿ 1ಕ್ಕೆ ಮುಂದೂಡಲಾಗಿದೆ.

Hot this week

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...
Please Scan to make Your Contribution

Topics

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

Related Articles

Popular Categories

error: Content is protected !!