ಚಾಣಕ್ಯ ವಿವಿಗೆ 116 ಎಕರೆ ಬಳುವಳಿ; ಆರೆಸ್ಸೆಸ್‌ ಓಲೈಸಲು ಇಲಾಖೆ ಟಿಪ್ಪಣಿ ಬದಿಗಿರಿಸಿತ್ತೇ?

ಬೆಂಗಳೂರು; ಚಾಣಕ್ಯ ವಿಶ್ವವಿದ್ಯಾಲಯ ಸ್ಥಾಪನೆ ಉದ್ದೇಶಕ್ಕೆ ದೇವನಹಳ್ಳಿಯ ಹರಳೂರು ಲೇಔಟ್‌ ಬಳಿ ಎಕರೆಯೊಂದಕ್ಕೆ 1.61 ಕೋಟಿ ರು.ಗೆ ಸೆಂಟರ್‌ ಫಾರ್‌ ಎಜುಕೇಷನಲ್‌ ಅಂಡ್‌ ಸೋಷಿಯಲ್‌ ಸ್ಟಡೀಸ್‌ ಸಂಸ್ಥೆಗೆ ಹಂಚಿಕೆ ಮಾಡಲು ಅನುಮೋದಿಸಬಹುದು ಎಂದು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಟಿಪ್ಪಣಿ ಕಂಡಿಕೆಯನ್ನು ರಾಜ್ಯ ಬಿಜೆಪಿ ಸರ್ಕಾರವು ಬದಿಗಿರಿಸಿರುವುದು ಇದೀಗ ಬಹಿರಂಗವಾಗಿದೆ. ಅಲ್ಲದೆ ಸಗಟು ಹಂಚಿಕೆ ಹೆಸರಿನಲ್ಲಿ 116.16 ಎಕರೆಯನ್ನು 50 ಕೋಟಿಗೆ ಹಂಚಿಕೆ ಮಾಡಲು ನಿರ್ಣಯಿಸಿದ್ದ ಸಚಿವ ಸಂಪುಟವು ಪ್ರತಿ ಎಕರೆಗೆ 1.18 ಕೋಟಿ ರು. ಕಡಿಮೆ … Continue reading ಚಾಣಕ್ಯ ವಿವಿಗೆ 116 ಎಕರೆ ಬಳುವಳಿ; ಆರೆಸ್ಸೆಸ್‌ ಓಲೈಸಲು ಇಲಾಖೆ ಟಿಪ್ಪಣಿ ಬದಿಗಿರಿಸಿತ್ತೇ?