ಅಕ್ರಮ, ದುರ್ನಡತೆ ಆರೋಪ; 40 ಕೆಎಎಸ್‌ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆಗೆ ಪ್ರಸ್ತಾವ

ಬೆಂಗಳೂರು; ಸಚಿವ ಬಿ ಶ್ರೀರಾಮುಲು ಅವರು ಆರೋಪಿಯಾಗಿರುವ ಲೋಕಾಯುಕ್ತ ಪ್ರಕರಣದಲ್ಲಿ ಇಲಾಖೆ ವಿಚಾರಣೆಗೆ ಗುರಿಯಾಗಿರುವ ಶಶಿಧರ ಬಗಲಿ, ಸೇರಿದಂತೆ ಒಟ್ಟು 40 ಕೆಎಎಸ್‌ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ನಡೆಸಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಆಡಳಿತ ಇಲಾಖೆಗಳು ಪ್ರಸ್ತಾವವನ್ನು ಸಲ್ಲಿಸಿರುವುದು ಇದೀಗ ಬಹಿರಂಗವಾಗಿದೆ.   2022ರ ಫೆ.15ರಂದು ನಡೆದ ವಿಧಾನಸಭೆ ಅಧಿವೇಶನದಲ್ಲಿ ಕೃಷ್ಣಬೈರೇಗೌಡ ಅವರು ಕೇಳಿದ್ದ ಪ್ರಶ್ನೆಗೆ ಉತ್ತರಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಲಾಖೆ ವಿಚಾರಣೆಗೆಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ … Continue reading ಅಕ್ರಮ, ದುರ್ನಡತೆ ಆರೋಪ; 40 ಕೆಎಎಸ್‌ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆಗೆ ಪ್ರಸ್ತಾವ