ಐಎಂಎಯೊಂದಿಗೆ ಒಡಂಬಡಿಕೆ; ಅಧಿಕಾರಿಗಳು, ಶಿಕ್ಷಕರ ವಿರುದ್ಧ ವಿಚಾರಣೆಗೆ ವಿಶೇಷ ಮಂಜೂರಾತಿ

ಬೆಂಗಳೂರು; ಸಾವಿರಾರು ಕೋಟಿ ರು. ವಂಚನೆ ಮಾಡಿರುವ ಆರೋಪಕ್ಕೆ ಗುರಿಯಾಗಿರುವ ಐಎಂಎ ಕಂಪನಿಯೊಂದಿಗೆ ಶಿವಾಜಿನಗರದಲ್ಲಿರುವ ವಿ ಕೆ ಓಬೇದುಲ್ಲಾ ಸರ್ಕಾರಿ ಉರ್ದು ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶೈಕ್ಷಣಿಕ ಅಭಿವೃದ್ಧಿಗಾಗಿ ಒಡಂಬಡಿಕೆ ಮಾಡಿಕೊಳ್ಳುವ ಮುನ್ನ ಸಾರ್ವಜನಿಕ ಶಿಕ್ಷಣ ಇಲಾಖೆಯ ಪೂರ್ವಾನುಮತಿ ಪಡೆದಿರಲಿಲ್ಲ ಎಂಬುದು ಇದೀಗ ಬಹಿರಂಗವಾಗಿದೆ.   ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಖಾಸಗಿ ಸಂಸ್ಥೆ ಜತೆ ಒಡಂಬಡಿಕೆ ಮಾಡಿಕೊಂಡಿರುವುದಕ್ಕೆ ಸಂಬಂಧಿಸಿದಂತೆ ಬೆಂಗಳೂರು ಉತ್ತರ ಜಿಲ್ಲೆಯಯ ಹಿಂದಿನ ಉಪನಿರ್ದೇಶಕ ಸಿ ಬಿ ಜಯರಂಗ, ಹಿಂದಿನ … Continue reading ಐಎಂಎಯೊಂದಿಗೆ ಒಡಂಬಡಿಕೆ; ಅಧಿಕಾರಿಗಳು, ಶಿಕ್ಷಕರ ವಿರುದ್ಧ ವಿಚಾರಣೆಗೆ ವಿಶೇಷ ಮಂಜೂರಾತಿ