ಅಧಿಕಾರ ದುರುಪಯೋಗ, ಭ್ರಷ್ಟಾಚಾರದ ಆರೋಪ; ಐಪಿಎಸ್‌ ಶಿವಕುಮಾರ್‌ ವಿರುದ್ಧ ಕ್ರಮಕ್ಕೆ ಪತ್ರ

ಬೆಂಗಳೂರು: ತೆರಿಗೆ ಕಟ್ಟಿಸಿಕೊಳ್ಳದೇ ವಾಹನಗಳ ನೋಂದಣಿ ಮಾಡಿ ಸರ್ಕಾರದ ಬೊಕ್ಕಸಕ್ಕೆ ಲಕ್ಷಾಂತರ ರೂಪಾಯಿ ನಷ್ಟವನ್ನುಂಟು ಮಾಡುತ್ತಿರುವ ಜಾಲದ ಕಾರ್ಯಾಚರಣೆಯ ಹಿಂದೆ ಹಿರಿಯ ಐಪಿಎಸ್‌ ಅಧಿಕಾರಿಯೊಬ್ಬರ ಹೆಸರು ಥಳಕು ಹಾಕಿಕೊಂಡಿದೆ.   ಸಾರಿಗೆ ಇಲಾಖೆಗೆ ಸ್ಮಾರ್ಟ್ ಕಾರ್ಡ್‌ ಹಾಗೂ ಇತರೆ ಕಾರ್ಡ್‌ಗಳನ್ನು ಪೂರೈಸುವ ರೋಸ್‌ಮೆರ್ಟಾ ಟೆಕ್ನಾಲಜೀಸ್‌ ಪ್ರೈವೈಟ್‌ ಲಿಮಿಟೆಡ್‌ಗೆ ಹಿರಿಯ ಐಪಿಎಸ್‌ ಅಧಿಕಾರಿ ಶಿವಕುಮಾರ್‌ ಅವರು ಪರೋಕ್ಷವಾಗಿ ಸಹಾಯ ಮಾಡುತ್ತಿದ್ದಾರೆ ಎಂಬ ದೂರು ಸಲ್ಲಿಕೆಯಾಗಿದೆ. ಇದನ್ನಾಧರಿಸಿ ಅಗತ್ಯ ಕ್ರಮ ಕೈಗೊಳ್ಳಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಸಾರಿಗೆ … Continue reading ಅಧಿಕಾರ ದುರುಪಯೋಗ, ಭ್ರಷ್ಟಾಚಾರದ ಆರೋಪ; ಐಪಿಎಸ್‌ ಶಿವಕುಮಾರ್‌ ವಿರುದ್ಧ ಕ್ರಮಕ್ಕೆ ಪತ್ರ