ಕಡತ ವಿಲೇವಾರಿ ಅಭಿಯಾನಕ್ಕೆ ಸೂಚಿಸಿದ ಸಚಿವ ಅಶೋಕ್‌ ಬಳಿ ಇವೆ 60 ದಿನಕ್ಕೂ ಮೀರಿದ ಕಡತಗಳು

ಬೆಂಗಳೂರು; ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ದಿನಪೂರ್ತಿ ಅಲ್ಲಿಯೇ ಮೊಕ್ಕಂ ಹೂಡಿ ಬಾಕಿ ಉಳಿದ ಕಡತಗಳ ವಿಲೇವಾರಿ ಅಭಿಯಾನ ನಡೆಸಲಾಗುವುದು ಎಂದು ಪ್ರಕಟಿಸಿದ್ದ ಕಂದಾಯ ಸಚಿವ ಆರ್ ಅಶೋಕ್ ಅವರು 60 ದಿನಗಳಿಂದಲೂ 130 ಕಡತಗಳನ್ನು ತಮ್ಮ ಬಳಿಯೇ ಇರಿಸಿಕೊಂಡಿರುವುದು ಇದೀಗ ಬಹಿರಂಗವಾಗಿದೆ.   ರಾಜ್ಯಾದ್ಯಂತ ಕಡತ ವಿಲೇವಾರಿ ಅಭಿಯಾನ ಹಮ್ಮಿಕೊಂಡು ಸ್ವತಃ ತಾವೇ ಜಿಲ್ಲೆಯ ಕೇಂದ್ರ ಸ್ಥಾನಕ್ಕೆ ತೆರಳಿ ಬಾಕಿ ಉಳಿದ ಕಡತಗಳನ್ನು ಇತ್ಯರ್ಥ ಮಾಡುವುದಾಗಿ ಹೇಳಿಕೆ ನೀಡಿದ್ದ ಸಚಿವ ಅಶೋಕ್‌ ಅವರು ತಮ್ಮ ಬಳಿಯೇ … Continue reading ಕಡತ ವಿಲೇವಾರಿ ಅಭಿಯಾನಕ್ಕೆ ಸೂಚಿಸಿದ ಸಚಿವ ಅಶೋಕ್‌ ಬಳಿ ಇವೆ 60 ದಿನಕ್ಕೂ ಮೀರಿದ ಕಡತಗಳು