ಬ್ರಾಹ್ಮಣರ ಅವಹೇಳನ ಆರೋಪ; ಕಾನೂನು ತಜ್ಞರ ಮೇಲೆ ಒತ್ತಡ ಹೇರಿ ಚೇತನ್‌ ವಿಚಾರಣೆಗೆ ಅನುಮತಿ

ಬೆಂಗಳೂರು; ‘ಬ್ರಾಹ್ಮಣ್ಯ ಹಾಗೂ ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಸಾಮಾಜಿಕ ಶಾಂತಿ ಸುವ್ಯವಸ್ಥೆಗೆ ಭಂಗವುಂಟು ಮಾಡಿದ್ದಾರೆ’ ಎನ್ನಲಾದ ನಟ ಚೇತನ್ ವಿರುದ್ಧ ಪ್ರಕರಣದಲ್ಲಿ ಐಪಿಸಿ ಕಲಂ 153 (ಬಿ) ಹಾಗೂ 295(ಎ) ರಡಿಯ ವ್ಯಾಖ್ಯಾನದ ಅನ್ವಯ ಅಪರಾಧವಾಗಿಲ್ಲ ಹಾಗೂ ಈ ಕಲಂಗಳನ್ವಯ ನ್ಯಾಯಾಲಯದಲ್ಲಿ ವಿಚಾರಣೆಗೊಳಪಡಿಸಲು ಸರ್ಕಾರವು ಪೂರ್ವಾನುಮತಿ ನೀಡುವುದು ಸೂಕ್ತವಲ್ಲ ಎಂದು ಆರಂಭದಲ್ಲಿ ಸ್ಪಷ್ಟ ಅಭಿಪ್ರಾಯ ನೀಡಿದ್ದ ಒಳಾಡಳಿತ ಇಲಾಖೆಯ ಹಿರಿಯ ಕಾನೂನು ಅಧಿಕಾರಿಗಳು ಆ ನಂತರ ಅದಕ್ಕೆ ಬದ್ಧವಾಗದೇ ಅಭಿಪ್ರಾಯವನ್ನೇ ಬದಲಿಸಿರುವುದು ಇದೀಗ ಬಹಿರಂಗವಾಗಿದೆ. … Continue reading ಬ್ರಾಹ್ಮಣರ ಅವಹೇಳನ ಆರೋಪ; ಕಾನೂನು ತಜ್ಞರ ಮೇಲೆ ಒತ್ತಡ ಹೇರಿ ಚೇತನ್‌ ವಿಚಾರಣೆಗೆ ಅನುಮತಿ