ಕೆಪಿಎಸ್ಸಿ ಅಕ್ರಮ ಬಹಿರಂಗ; ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆಯಲ್ಲಿಯೇ ಭ್ರಷ್ಟಾಚಾರ ಒಪ್ಪಿಕೊಂಡ ಸರ್ಕಾರ

ಬೆಂಗಳೂರು; ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸುವ ಗೆಜೆಟೆಡ್‌ ಪ್ರೊಬೇಷನರಿ ಸೇರಿದಂತೆ ವಿವಿಧ ಹುದ್ದೆಗಳ ಪರೀಕ್ಷೆ ನಂತರ ವ್ಯಕ್ತಿತ್ವ ಪರೀಕ್ಷೆಗೂ ಮುನ್ನ ನಡೆಯುವ ದಾಖಲಾತಿ ಪರಿಶೀಲನೆ ಮತ್ತು ಪ್ರಮಾಣೀಕರಿಸುವ ಪ್ರಕ್ರಿಯೆಯು ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಟ್ಟಿದೆ ಎಂದು ಖುದ್ದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿಯೇ ಬಾಯ್ಬಿಟ್ಟಿದ್ದಾರೆ.   ವ್ಯಕ್ತಿತ್ವ ಪರೀಕ್ಷೆಗೂ ಮುನ್ನ ನಡೆಯುವ ದಾಖಲಾತಿ ಪರಿಶೀಲನೆ ವೇಳೆಯಲ್ಲಿಯೇ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿ ಹೇಳಿರುವುದು ಕರ್ನಾಟಕ ಲೋಕಸೇವಾ ಆಯೋಗದ … Continue reading ಕೆಪಿಎಸ್ಸಿ ಅಕ್ರಮ ಬಹಿರಂಗ; ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆಯಲ್ಲಿಯೇ ಭ್ರಷ್ಟಾಚಾರ ಒಪ್ಪಿಕೊಂಡ ಸರ್ಕಾರ