ದೆಹಲಿ ಸರ್ಕಾರದ ವಿದ್ಯುತ್ ಸಬ್ಸಿಡಿ ಯೋಜನೆ, ಕರ್ನಾಟಕದಲ್ಲಿ ಯಶಸ್ವಿಯಾಗುವುದೇ?

ಬೆಂಗಳೂರು; ಅರವಿಂದ ಕೇಜ್ರಿವಾಲ ನೇತೃತ್ವದ ಆಮ್ ಆದ್ಮಿ ಪಾರ್ಟಿ ಜನಸಾಮಾನ್ಯರ ಪಕ್ಷ, ಜನಸಾಮಾನ್ಯರ ಹಿತವನ್ನು ಕಾಪಾಡುವ ಪಕ್ಷವೆಂದು ಪ್ರಚಾರವನ್ನು ಮಾಡುತ್ತಲೇ ಬಂದು ದೆಹಲಿಯಲ್ಲಿ ಇಲ್ಲಿಯವರೆಗೆ ಮೂರು ಚುನಾವಣೆಗಳನ್ನು ಗೆದ್ದು ಗದ್ದುಗಗೆ ಏರಿದೆ. ಈ ಗೆಲುವಿನಲ್ಲಿ ಬಹುಮುಖ್ಯ ಪಾತ್ರ ವಹಿಸಿದ ಹಾಗು ಬಹು ಮಟ್ಟಿಗೆ ಜಾರಿಗೊಳಿಸಿರುವ ಘೋಷಣೆ ಗ್ರಾಹಕರಿಗೆ ವಿದ್ಯುತ್ ಬಿಲ್ಲಿನಲ್ಲಿ ಸಬ್ಸಿಡಿಯ ಸವಲತ್ತು ಎಂದು ಹೇಳಿದ್ದಲ್ಲಿ ತಪ್ಪಾಗಲಾರದು.   ಈ ಘೋಷಣೆಯು ಮತದಾರರಿಗೆ ಎಷ್ಟು ಆಕರ್ಷಣೀಯವಾಗಿದೆ ಎಂದರೆ ಆಮ್ ಆದ್ಮಿ ಪಕ್ಷದ ಕರ್ನಾಟಕ ಘಟಕವೂ ಸಹ ವಿದ್ಯುತ್ … Continue reading ದೆಹಲಿ ಸರ್ಕಾರದ ವಿದ್ಯುತ್ ಸಬ್ಸಿಡಿ ಯೋಜನೆ, ಕರ್ನಾಟಕದಲ್ಲಿ ಯಶಸ್ವಿಯಾಗುವುದೇ?