ವಿದ್ಯಾರ್ಥಿಗಳಿಗೆ ಬೈಸಿಕಲ್‌; ಶಿಕ್ಷಣ ಇಲಾಖೆಯ ಪ್ರಸ್ತಾವನೆ ತಿರಸ್ಕರಿಸಿ, ಹುಸಿ ಭರವಸೆ ನೀಡಿದ ಮುಖ್ಯಮಂತ್ರಿ

ಬೆಂಗಳೂರು; ಶಾಲಾ ವಿದ್ಯಾರ್ಥಿಗಳ ಕಲಿಕೆ ಮೇಲೆ ನೇರ ಪರಿಣಾಮ ಬೀರುವುದಿಲ್ಲ ಎಂಬ ಕಾರಣವನ್ನು ಮುಂದೊಡ್ಡಿ ಬೈಸಿಕಲ್‌ ನೀಡುವ ಯೋಜನೆ ಪ್ರಸ್ತಾವನೆಯನ್ನೇ ಆರ್ಥಿಕ ಇಲಾಖೆಯು ತಿರಸ್ಕರಿಸಿದೆ. ವಿಶೇಷವೆಂದರೆ ಶಿಕ್ಷಣ ಇಲಾಖೆಯ ಪ್ರಸ್ತಾವನೆ ತಿರಸ್ಕರಿಸಿರುವ ಆರ್ಥಿಕ ಇಲಾಖೆಯ ಅಭಿಪ್ರಾಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಂದು ತಿಂಗಳ ಹಿಂದೆಯೇ ಅನುಮೋದಿಸಿದ್ದಾರೆ. ಆದರೂ ‘ಈ ವರ್ಷದಿಂದಲೇ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್‌ಗಳನ್ನು ಕೊಡಲಾಗುವುದು,’ ಎಂದು ಭರವಸೆ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ.   ತುಮಕೂರು ನಗರದ ಎಂಪ್ರೆಸ್‌ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು … Continue reading ವಿದ್ಯಾರ್ಥಿಗಳಿಗೆ ಬೈಸಿಕಲ್‌; ಶಿಕ್ಷಣ ಇಲಾಖೆಯ ಪ್ರಸ್ತಾವನೆ ತಿರಸ್ಕರಿಸಿ, ಹುಸಿ ಭರವಸೆ ನೀಡಿದ ಮುಖ್ಯಮಂತ್ರಿ