ಸಚಿವ ಬಿ ಸಿ ಪಾಟೀಲ್‌ರಿಂದ ಲಂಚ ಸಂಗ್ರಹ ಆರೋಪ; ವಸೂಲಿಗಿಳಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ನಿರ್ದೇಶನ

ಬೆಂಗಳೂರು; ಕೃಷಿ ಇಲಾಖೆಯ ಉಪನಿರ್ದೇಶಕರು, ಸಹಾಯಕ ನಿರ್ದೇಶಕರ ಮೂಲಕ ಸಚಿವ ಬಿ ಸಿ ಪಾಟೀಲ್‌ ಅವರು 50 ಸಾವಿರದಿಂದ 1 ಲಕ್ಷ ರು.ವರೆಗೆ ಲಂಚ ಸಂಗ್ರಹ ಮಾಡುತ್ತಿದ್ದಾರೆ ಎಂಬ ಗುರುತರ ಆರೋಪಗಳು ಕೇಳಿ ಬಂದಿವೆ. ಈ ಸಂಬಂಧ ಸಲ್ಲಿಕೆಯಾಗಿರುವ ಹತ್ತಾರು ದೂರುಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಜಾಗೃತ ಕೋಶದ ಹೆಚ್ಚುವರಿ ನಿರ್ದೇಶಕರಿಗೆ ಕೃಷಿ ಇಲಾಖೆಯ ಸರ್ಕಾರದ ಕಾರ್ಯದರ್ಶಿನಿರ್ದೇಶನ ನೀಡಿದ್ದಾರೆ.   ತುಮಕೂರು ಜಿಲ್ಲೆಯ ಪಾವಗಡ, ಚಿಕ್ಕನಾಯಕನಹಳ್ಳಿ, ತಿಪಟೂರು ಸೇರಿದಂತೆ … Continue reading ಸಚಿವ ಬಿ ಸಿ ಪಾಟೀಲ್‌ರಿಂದ ಲಂಚ ಸಂಗ್ರಹ ಆರೋಪ; ವಸೂಲಿಗಿಳಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ನಿರ್ದೇಶನ