ಅಂದಾಜು ಸಮಿತಿ ಸದಸ್ಯರ ಮೇಲೆ ಗೂಂಡಾಗಿರಿ ಪ್ರಕರಣ; ‘ದಿ ಫೈಲ್‌’ ವರದಿ ಬೆನ್ನಲ್ಲೇ ದನಿ ಎತ್ತಿದ ಸಿದ್ದರಾಮಯ್ಯ

ಬೆಂಗಳೂರು; ಕೃಷ್ಣಭಾಗ್ಯ ಜಲನಿಗಮದ ನಾರಾಯಣಪುರ ಬಲದಂಡೆ ಕಾಲುವೆ ಅಧುನೀಕರಣ, ನವೀಕರಣ ಮತ್ತು ವಿಸ್ತರಣೆ ಕಾಮಗಾರಿಗಳ ಗುಣಮಟ್ಟ ಮತ್ತು ಭೌತಿಕ ಪರಿಶೀಲನೆಗೆ ತೆರಳಿದ್ದ ಬಿಜೆಪಿ ಶಾಸಕ ಅಭಯ್‌ ಪಾಟೀಲ್‌ ಅಧ್ಯಕ್ಷತೆಯ ಕರ್ನಾಟಕ ವಿಧಾನಸಭೆಯ ಅಂದಾಜುಗಳ ಸಮಿತಿಯ ಶಾಸಕ ಸದಸ್ಯರ ಮೇಲೆ ಗುತ್ತಿಗೆದಾರರ ಬೆಂಬಲಿಗರ ಗುಂಪೊಂದು ಮುಗಿಬಿದ್ದು ಹಲ್ಲೆಗೂ ಮುಂದಾಗಿದ್ದ ಘಟನೆ ಕುರಿತು ‘ದಿ ಫೈಲ್‌’ ಸರಣಿ ವರದಿ ಪ್ರಕಟಿಸುತ್ತಿದ್ದಂತೆ ಇದೀಗ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸಹ ದನಿ ಎತ್ತಿದ್ದಾರೆ.   ಉತ್ತರಪ್ರದೇಶ, ಬಿಹಾರದಂತಹ ವಾತಾವರಣ ಸೃಷ್ಟಿಯಾಗಿದ್ದರೂ ಸಮಿತಿಯ … Continue reading ಅಂದಾಜು ಸಮಿತಿ ಸದಸ್ಯರ ಮೇಲೆ ಗೂಂಡಾಗಿರಿ ಪ್ರಕರಣ; ‘ದಿ ಫೈಲ್‌’ ವರದಿ ಬೆನ್ನಲ್ಲೇ ದನಿ ಎತ್ತಿದ ಸಿದ್ದರಾಮಯ್ಯ