ಕಲಿಕಾ ಹಾಳೆಗಳ ಜೆರಾಕ್ಸ್ ಪ್ರತಿ ಮಾಡಿಸಲು ಭಿಕ್ಷೆಗಿಳಿದ ಶಾಲಾ ಶಿಕ್ಷಕರು; ದಿವಾಳಿಯಾಯಿತೇ ಸರ್ಕಾರ?
ಬೆಂಗಳೂರು; ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರ ಸಾಮಾಜಿಕ ಜಾಲತಾಣ ನಿರ್ವಹಣೆಗೆ ಖಾಸಗಿ ಕಂಪನಿಗೆ ಸರ್ಕಾರಿ ಬೊಕ್ಕಸದಿಂದಲೇ ಲಕ್ಷಾಂತರ ರುಪಾಯಿ ಖರ್ಚು ಮಾಡುತ್ತಿರುವ ಸರ್ಕಾರವು ವಿದ್ಯಾ ಪ್ರವೇಶ ಮತ್ತು ಕಲಿಕಾ ಚೇತರಿಕೆ ಕಾರ್ಯಕ್ರಮದ ಭಾಗವಾಗಿ ಕಲಿಕಾ ಹಾಳೆಗಳ ಜೆರಾಕ್ಸ್ ಪ್ರತಿಗಳನ್ನು ಶಾಲೆಗಳಿಗೆ ಪೂರೈಸಲೂ ತನ್ನ ಬಳಿ ಹಣವಿಲ್ಲವೆಂದು ಕೈ ಎತ್ತಿದೆ! ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಲ್ಲಿ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಲ್ಲಿ 278.23 ಕೋಟಿ ರು. ಅನುದಾನವಿದ್ದರೂ ರಾಜ್ಯ ಬಿಜೆಪಿ ಸರ್ಕಾರವೀಗ … Continue reading ಕಲಿಕಾ ಹಾಳೆಗಳ ಜೆರಾಕ್ಸ್ ಪ್ರತಿ ಮಾಡಿಸಲು ಭಿಕ್ಷೆಗಿಳಿದ ಶಾಲಾ ಶಿಕ್ಷಕರು; ದಿವಾಳಿಯಾಯಿತೇ ಸರ್ಕಾರ?
Copy and paste this URL into your WordPress site to embed
Copy and paste this code into your site to embed