ಬಿಎಸ್‌ವೈ,ಶೋಭಾ,ನಿರಾಣಿ,ಈಶ್ವರಪ್ಪ,ಅಶೋಕ್‌ ವಿರುದ್ಧದ ದೂರು; ಹತ್ತು ವರ್ಷವಾದರೂ ಮುಗಿಯದ ಲೋಕಾ ತನಿಖೆ

ಬೆಂಗಳೂರು; ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ, ಕೆ ಎಸ್‌ ಈಶ್ವರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮುರುಗೇಶ್‌ ನಿರಾಣಿ, ಆರ್‌ ಅಶೋಕ್‌, ಜೆ ಸಿ ಮಾಧುಸ್ವಾಮಿ, ಶಶಿಕಲಾ ಜೊಲ್ಲೆ, ಪರಣ್ಣ ಮುನವಳ್ಳಿ ಸೇರಿದಂತೆ ಹಾಲಿ ಮತ್ತು ಮಾಜಿ ಸಚಿವರ ವಿರುದ್ಧದ ಆರೋಪಗಳ ಕುರಿತು ಸಲ್ಲಿಕೆಯಾಗಿದ್ದ ದೂರುಗಳು ಲೋಕಾಯುಕ್ತ ಸಂಸ್ಥೆಯಲ್ಲಿ ಹಲವು ವರ್ಷಗಳಿಂದಲೂ ತೆವಳುತ್ತಿದೆ. ಚುನಾಯಿತ ಜನಪ್ರತಿನಿಧಿಗಳ ವಿರುದ್ಧದ ದೂರುಗಳ ಕುರಿತು ತ್ವರಿತಗತಿಯಲ್ಲಿ ವಿಚಾರಣೆ ನಡೆಸಬೇಕಿದ್ದ ಲೋಕಾಯುಕ್ತ ಸಂಸ್ಥೆಯು ಉದ್ಧೇಶಪೂರ್ವಕವಾಗಿಯೇ ವಿಳಂಬ ದ್ರೋಹ ಎಸಗಿರುವುದು ಇದೀಗ ಬಹಿರಂಗವಾಗಿದೆ. … Continue reading ಬಿಎಸ್‌ವೈ,ಶೋಭಾ,ನಿರಾಣಿ,ಈಶ್ವರಪ್ಪ,ಅಶೋಕ್‌ ವಿರುದ್ಧದ ದೂರು; ಹತ್ತು ವರ್ಷವಾದರೂ ಮುಗಿಯದ ಲೋಕಾ ತನಿಖೆ