Friday | March 27, 2026 |

‘ಸರ್ಕಾರಿ ನಿವೇಶನಗಳು ಯಾರಪ್ಪನ ಅಸ್ತಿ?; ‘ದಿ ಫೈಲ್‌’ ದಾಖಲೆ ಹಿಡಿದು ಪ್ರಶ್ನಿಸಿದ ಹರಿಪ್ರಸಾದ್‌

Support THE-FILE

spot_img

ಬೆಂಗಳೂರು; ಕರ್ನಾಟಕ  ನೀರಾವರಿ ನಿಗಮಕ್ಕೆ ಸೇರಿದ 2 ಎಕರೆಯನ್ನು ಬಿಜೆಪಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರ ಹೆಸರಿಗೆ ನೋಂದಣಿ ಮಾಡಿಕೊಡಲು ಶಿವಮೊಗ್ಗ ಬಿಜೆಪಿ ಜಿಲ್ಲಾಧ್ಯಕ್ಷ  ಟಿ ಡಿ ಮೇಘರಾಜ್‌ ಅವರು ಬರೆದಿದ್ದ ಪತ್ರ ಮತ್ತು ನೀರಾವರಿ ನಿಗಮವು ಈ ಸಂಬಂಧ ನೀಡಿರುವ ತಾತ್ವಿಕ ಅನುಮೋದನೆಯನ್ನು ‘ದಿ ಫೈಲ್‌’ ಹೊರಗೆಡವಿದ ದಾಖಲೆ ಆಧರಿಸಿ ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್‌ ಅವರು ಬಿಜೆಪಿ ಧೋರಣೆ ವಿರುದ್ಧ ಕಿಡಿ ಕಾರಿದ್ದಾರೆ.

 

ರಾಜಕೀಯ ಕ್ಷೇತ್ರದ ಸ್ಥಿತಿಗತಿ ಅಧ್ಯಯನ, ಸಂಶೋಧನೆ ಮತ್ತು ತರಬೇತಿ ಕೇಂದ್ರ ಸ್ಥಾಪನೆಗೆ ಶಿವಮೊಗ್ಗದ ಅಲ್ಕೋಳದ ಗ್ರಾಮದಲ್ಲಿ 2 ಎಕರೆಯನ್ನು ನೀಡುವ ಕುರಿತು ಕರ್ನಾಟಕ ನೀರಾವರಿ ನಿಗಮವು ತಾತ್ವಿಕ ಅನುಮೋದನೆ ನೀಡಿರುವ ಕುರಿತು ‘ದಿ ಫೈಲ್‌’ ವರದಿ 2022ರ ಜುಲೈ 26 ರಂದು ಪ್ರಕಟಿಸಿತ್ತು.

 

ನೀರಾವರಿ ನಿಗಮದ 2 ಎಕರೆ ನಿವೇಶನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಹೆಸರಿಗೆ ನೋಂದಣಿ; ಬಿಜೆಪಿ ಜಿಲ್ಲಾಧ್ಯಕ್ಷರ ಪತ್ರ

ಈ ವರದಿ ಆಧರಿಸಿ   ಸರಣಿ ಟ್ವೀಟ್‌ಗಳನ್ನು ಮಾಡಿರುವ ಹರಿಪ್ರಸಾದ್‌ ಅವರು ‘ದಿ ಫೈಲ್‌’ ಬಹಿರಂಗಪಡಿಸಿದ ದಾಖಲೆಗಳನ್ನಿಡಿದು ‘ಈಗ ಸರ್ಕಾರಿ ನಿವೇಶನವನ್ನು ಜೆಪಿ ನಡ್ಡಾ ಅವರಿಗೂ ನೀಡಿ ಅಕ್ರಮದ ಪಾಲನ್ನು ಬಳುವಳಿಯಾಗಿ ನೀಡಲು ಹೊರಟಿದೆ,’ ಎಂದು ಟೀಕಿಸಿದ್ದಾರೆ.

 

 

 

ಶಿಕ್ಷಣ ಸಂಸ್ಥೆ ಹೆಸರಿನಲ್ಲಿ ಆರ್‌ಎಸ್‌ಎಸ್‌ನ ರಾಷ್ಟ್ರೋತ್ಥಾನಗಳಿಗೆ ಎಕರೆಗಳಷ್ಟು ಭೂಮಿಯನ್ನು ಸರ್ಕಾರವೇ ಈಗಾಗಲೇ ಮಂಜೂರು ಮಾಡಿದೆ. ನೀರಾವರಿ ನಿಗಮವು 2 ಎಕರೆ ಜಮೀನು ಮಂಜೂರು ಮಾಡಲು ಸರ್ಕಾರ ಅನುಮೋದನೆ ನೀಡಿರುವುದನ್ನು ವಾಪಸ್‌ ಪಡೆಯದಿದ್ದರೇ ಹೋರಾಟ ಎದುರಿಸಬೇಕಾಗುತ್ತದೆ,’ ಎಂದೂ ಟ್ವಿಟರ್‌ನಲ್ಲಿ ಎಚ್ಚರಿಸಿದ್ದಾರೆ.

 

ಅಲ್ಲದೇ ಮುಧೋಳದಲ್ಲಿ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯ ಕಟ್ಟಡ ನಿರ್ಮಿಸಲು ಸಮಾಜ ಕಲ್ಯಾಣ ಇಲಾಖೆಯು ಕಾಯ್ದಿರಿಸಿದ್ದ ನಿವೇಶನದಲ್ಲಿ ಬಿಜೆಪಿ ಕಚೇರಿ ಕಟ್ಟಡ ನಿರ್ಮಿಸಲು ವರದಿ ಕೇಳಿದ್ದನ್ನೂ ‘ದಿ ಫೈಲ್‌’ ದಾಖಲೆ ಸಮೇತ ಬಹಿರಂಗಪಡಿಸಿತ್ತು.

ಬಿಜೆಪಿ ಕಚೇರಿ ಕಟ್ಟಡ ನಿರ್ಮಾಣಕ್ಕೆ ಪರಿಶಿಷ್ಟರ ವಿದ್ಯಾರ್ಥಿ ನಿಲಯಕ್ಕೆ ಮೀಸಲಾದ ನಿವೇಶನ!; ಕಾರಜೋಳರ ಒತ್ತಡ?

 

ಈ ವರದಿ ಆಧರಿಸಿ ಬಿ ಕೆ ಹರಿಪ್ರಸಾದ್‌  ಟ್ವೀಟ್‌ ಮಾಡಿದ್ದಾರೆ.

 

‘ಬಿಜೆಪಿ ಕಚೇರಿಗಳನ್ನು ಸರ್ಕಾರಿ ಜಾಗದಲ್ಲಿ ಕಟ್ಟಲು ಅದೇನು ಪಿತ್ರಾರ್ಜಿತ ಆಸ್ತಿಯಲ್ಲ. ಮುಧೋಳದಲ್ಲಿ ಪರಿಶಿಷ್ಟ ವಿದ್ಯಾರ್ಥಿ ನಿಲಯ ಕಟ್ಟಲು ಮೀಸಲಿಟ್ಟ ಜಾಗ ಹಾಗೂ ಶಿವಮೊಗ್ಗ ನೀರಾವರಿ ನಿಗಮದ 2 ಎಕರೆ ಭೂಮಿ ಬಿಜೆಪಿ ಕಚೇರಿಗಳನ್ನು ಕಟ್ಟಡಲು ಅಕ್ರಮವಾಗಿ ಅನುಮೋದನೆ ನೀಡಲಾಗಿದೆ. ಸರ್ಕಾರಿ ನಿವೇಶನಗಳು ಯಾರಪ್ಪನ ಆಸ್ತಿ ಎಂದು ಅವರು ಟ್ವಿಟರ್‌ನಲ್ಲಿ ಪ್ರಶ್ನಿಸಿದ್ದಾರೆ.

Hot this week

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

Topics

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

Related Articles

Popular Categories

error: Content is protected !!