Friday | August 21, 2026 |

‘ಸರ್ಕಾರಿ ನಿವೇಶನಗಳು ಯಾರಪ್ಪನ ಅಸ್ತಿ?; ‘ದಿ ಫೈಲ್‌’ ದಾಖಲೆ ಹಿಡಿದು ಪ್ರಶ್ನಿಸಿದ ಹರಿಪ್ರಸಾದ್‌

ಬೆಂಗಳೂರು; ಕರ್ನಾಟಕ  ನೀರಾವರಿ ನಿಗಮಕ್ಕೆ ಸೇರಿದ 2 ಎಕರೆಯನ್ನು ಬಿಜೆಪಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರ ಹೆಸರಿಗೆ ನೋಂದಣಿ ಮಾಡಿಕೊಡಲು ಶಿವಮೊಗ್ಗ ಬಿಜೆಪಿ ಜಿಲ್ಲಾಧ್ಯಕ್ಷ  ಟಿ ಡಿ ಮೇಘರಾಜ್‌ ಅವರು ಬರೆದಿದ್ದ ಪತ್ರ ಮತ್ತು ನೀರಾವರಿ ನಿಗಮವು ಈ ಸಂಬಂಧ ನೀಡಿರುವ ತಾತ್ವಿಕ ಅನುಮೋದನೆಯನ್ನು ‘ದಿ ಫೈಲ್‌’ ಹೊರಗೆಡವಿದ ದಾಖಲೆ ಆಧರಿಸಿ ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್‌ ಅವರು ಬಿಜೆಪಿ ಧೋರಣೆ ವಿರುದ್ಧ ಕಿಡಿ ಕಾರಿದ್ದಾರೆ.

 

ರಾಜಕೀಯ ಕ್ಷೇತ್ರದ ಸ್ಥಿತಿಗತಿ ಅಧ್ಯಯನ, ಸಂಶೋಧನೆ ಮತ್ತು ತರಬೇತಿ ಕೇಂದ್ರ ಸ್ಥಾಪನೆಗೆ ಶಿವಮೊಗ್ಗದ ಅಲ್ಕೋಳದ ಗ್ರಾಮದಲ್ಲಿ 2 ಎಕರೆಯನ್ನು ನೀಡುವ ಕುರಿತು ಕರ್ನಾಟಕ ನೀರಾವರಿ ನಿಗಮವು ತಾತ್ವಿಕ ಅನುಮೋದನೆ ನೀಡಿರುವ ಕುರಿತು ‘ದಿ ಫೈಲ್‌’ ವರದಿ 2022ರ ಜುಲೈ 26 ರಂದು ಪ್ರಕಟಿಸಿತ್ತು.

 

ನೀರಾವರಿ ನಿಗಮದ 2 ಎಕರೆ ನಿವೇಶನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಹೆಸರಿಗೆ ನೋಂದಣಿ; ಬಿಜೆಪಿ ಜಿಲ್ಲಾಧ್ಯಕ್ಷರ ಪತ್ರ

ಈ ವರದಿ ಆಧರಿಸಿ   ಸರಣಿ ಟ್ವೀಟ್‌ಗಳನ್ನು ಮಾಡಿರುವ ಹರಿಪ್ರಸಾದ್‌ ಅವರು ‘ದಿ ಫೈಲ್‌’ ಬಹಿರಂಗಪಡಿಸಿದ ದಾಖಲೆಗಳನ್ನಿಡಿದು ‘ಈಗ ಸರ್ಕಾರಿ ನಿವೇಶನವನ್ನು ಜೆಪಿ ನಡ್ಡಾ ಅವರಿಗೂ ನೀಡಿ ಅಕ್ರಮದ ಪಾಲನ್ನು ಬಳುವಳಿಯಾಗಿ ನೀಡಲು ಹೊರಟಿದೆ,’ ಎಂದು ಟೀಕಿಸಿದ್ದಾರೆ.

 

 

 

ಶಿಕ್ಷಣ ಸಂಸ್ಥೆ ಹೆಸರಿನಲ್ಲಿ ಆರ್‌ಎಸ್‌ಎಸ್‌ನ ರಾಷ್ಟ್ರೋತ್ಥಾನಗಳಿಗೆ ಎಕರೆಗಳಷ್ಟು ಭೂಮಿಯನ್ನು ಸರ್ಕಾರವೇ ಈಗಾಗಲೇ ಮಂಜೂರು ಮಾಡಿದೆ. ನೀರಾವರಿ ನಿಗಮವು 2 ಎಕರೆ ಜಮೀನು ಮಂಜೂರು ಮಾಡಲು ಸರ್ಕಾರ ಅನುಮೋದನೆ ನೀಡಿರುವುದನ್ನು ವಾಪಸ್‌ ಪಡೆಯದಿದ್ದರೇ ಹೋರಾಟ ಎದುರಿಸಬೇಕಾಗುತ್ತದೆ,’ ಎಂದೂ ಟ್ವಿಟರ್‌ನಲ್ಲಿ ಎಚ್ಚರಿಸಿದ್ದಾರೆ.

 

ಅಲ್ಲದೇ ಮುಧೋಳದಲ್ಲಿ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯ ಕಟ್ಟಡ ನಿರ್ಮಿಸಲು ಸಮಾಜ ಕಲ್ಯಾಣ ಇಲಾಖೆಯು ಕಾಯ್ದಿರಿಸಿದ್ದ ನಿವೇಶನದಲ್ಲಿ ಬಿಜೆಪಿ ಕಚೇರಿ ಕಟ್ಟಡ ನಿರ್ಮಿಸಲು ವರದಿ ಕೇಳಿದ್ದನ್ನೂ ‘ದಿ ಫೈಲ್‌’ ದಾಖಲೆ ಸಮೇತ ಬಹಿರಂಗಪಡಿಸಿತ್ತು.

ಬಿಜೆಪಿ ಕಚೇರಿ ಕಟ್ಟಡ ನಿರ್ಮಾಣಕ್ಕೆ ಪರಿಶಿಷ್ಟರ ವಿದ್ಯಾರ್ಥಿ ನಿಲಯಕ್ಕೆ ಮೀಸಲಾದ ನಿವೇಶನ!; ಕಾರಜೋಳರ ಒತ್ತಡ?

 

ಈ ವರದಿ ಆಧರಿಸಿ ಬಿ ಕೆ ಹರಿಪ್ರಸಾದ್‌  ಟ್ವೀಟ್‌ ಮಾಡಿದ್ದಾರೆ.

 

‘ಬಿಜೆಪಿ ಕಚೇರಿಗಳನ್ನು ಸರ್ಕಾರಿ ಜಾಗದಲ್ಲಿ ಕಟ್ಟಲು ಅದೇನು ಪಿತ್ರಾರ್ಜಿತ ಆಸ್ತಿಯಲ್ಲ. ಮುಧೋಳದಲ್ಲಿ ಪರಿಶಿಷ್ಟ ವಿದ್ಯಾರ್ಥಿ ನಿಲಯ ಕಟ್ಟಲು ಮೀಸಲಿಟ್ಟ ಜಾಗ ಹಾಗೂ ಶಿವಮೊಗ್ಗ ನೀರಾವರಿ ನಿಗಮದ 2 ಎಕರೆ ಭೂಮಿ ಬಿಜೆಪಿ ಕಚೇರಿಗಳನ್ನು ಕಟ್ಟಡಲು ಅಕ್ರಮವಾಗಿ ಅನುಮೋದನೆ ನೀಡಲಾಗಿದೆ. ಸರ್ಕಾರಿ ನಿವೇಶನಗಳು ಯಾರಪ್ಪನ ಆಸ್ತಿ ಎಂದು ಅವರು ಟ್ವಿಟರ್‌ನಲ್ಲಿ ಪ್ರಶ್ನಿಸಿದ್ದಾರೆ.

Hot this week

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ....

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

ಇ-ಆಫೀಸ್‌ ತಂತ್ರಾಂಶದಲ್ಲೇ ಬೆಟ್ಟದಷ್ಟು ಬೆಳೆದು ನಿಂತ ಕಡತಗಳ ರಾಶಿ; ಗರಿಷ್ಠ 3,187, ಕನಿಷ್ಟ 32 ದಿನಗಳಾದರೂ ವಿಲೇವಾರಿಯಾಗಿಲ್ಲ, ಜಡ್ಡುಗಟ್ಟಿದೆಯೇ ಆಡಳಿತ?

ಬೆಂಗಳೂರು;   ಭೌತಿಕ ಕಡತಗಳ ವಿಲೇವಾರಿಯಲ್ಲಿ ಆಗುತ್ತಿದ್ದ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ಇ-ಆಫೀಸ್‌...
Please Scan to make Your Contribution

Topics

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ....

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

ಇ-ಆಫೀಸ್‌ ತಂತ್ರಾಂಶದಲ್ಲೇ ಬೆಟ್ಟದಷ್ಟು ಬೆಳೆದು ನಿಂತ ಕಡತಗಳ ರಾಶಿ; ಗರಿಷ್ಠ 3,187, ಕನಿಷ್ಟ 32 ದಿನಗಳಾದರೂ ವಿಲೇವಾರಿಯಾಗಿಲ್ಲ, ಜಡ್ಡುಗಟ್ಟಿದೆಯೇ ಆಡಳಿತ?

ಬೆಂಗಳೂರು;   ಭೌತಿಕ ಕಡತಗಳ ವಿಲೇವಾರಿಯಲ್ಲಿ ಆಗುತ್ತಿದ್ದ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ಇ-ಆಫೀಸ್‌...

ಫ್ರೀಡಂ ಹಬ್ಬಕ್ಕೆ 6 ಕೋಟಿ ವೆಚ್ಚ!; ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಕೆಲಸ ಆರಂಭಿಸಿದ ಕಂಪನಿ

ಬೆಂಗಳೂರು; ಹೊಸದಾಗಿ ವಿದ್ಯಾರ್ಥಿ ನಿಲಯಗಳ ಆರಂಭ, ಅನುಮೋದಿತ ಕಾಮಗಾರಿಗಳ ಕಾರ್ಯಭಾರಕ್ಕೆ ನಲುಗಿ...

Related Articles

Popular Categories

error: Content is protected !!