ಅನರ್ಹರಿಗೆ 79.29 ಕೋಟಿ ಪಾವತಿ; ಪಿಎಸಿಗೆ ಗೈರಾಗಿದ್ದ ಡಿಸಿ ಬಗಾದಿ ಗೌತಮ್‌ ಸಮಜಾಯಿಷಿ ಒಪ್ಪದ ಸಿಎಸ್‌

ಬೆಂಗಳೂರು; ಮೂಲ ದಾಖಲೆ ಮತ್ತು ಸೂಕ್ತ ಪರಿಶೀಲನೆ ನಡೆಸದೆಯೇ 79.29 ಕೋಟಿ ರು. ಪಾವತಿಸಿರುವ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಕೆಎಎಸ್‌ ಅಧಿಕಾರಿ, ನೌಕರರ ವಿರುದ್ಧ ಕ್ರಮಕೈಗೊಂಡಿರುವ ಕುರಿತು ಒದಗಿಸದೇ ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ಸಭೆಗೆ ಗೈರು ಹಾಜರಾಗಿದ್ದ ಮೈಸೂರಿನ ಜಿಲ್ಲಾಧಿಕಾರಿ ಡಾ ಬಗಾದಿ ಗೌತಮ್‌ ಅವರು ನೀಡಿದ್ದ ಸಮಜಾಯಿಷಿಯನ್ನು ಮುಖ್ಯ ಕಾರ್ಯದರ್ಶಿಗಳು ತಳ್ಳಿ ಹಾಕಿದ್ದಾರೆ.   ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಪೂರ್ವಾನುಮತಿಯನ್ನು ಪಡೆಯದೇ ಗೈರು ಹಾಜರಾಗಿರುವುದು ಸಮರ್ಥನೀಯವಲ್ಲ ಎಂದಿರುವ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರು ಗೈರು … Continue reading ಅನರ್ಹರಿಗೆ 79.29 ಕೋಟಿ ಪಾವತಿ; ಪಿಎಸಿಗೆ ಗೈರಾಗಿದ್ದ ಡಿಸಿ ಬಗಾದಿ ಗೌತಮ್‌ ಸಮಜಾಯಿಷಿ ಒಪ್ಪದ ಸಿಎಸ್‌