ಗ್ರಾಮಸ್ಥರ ವಿರೋಧವನ್ನೂ ಲೆಕ್ಕಿಸದೇ ಗೋವು ಮೇಯುವ ಜಾಗವನ್ನೇ ಜನಸೇವಾ ಟ್ರಸ್ಟ್‌ಗೆ ಧಾರೆಯೆರೆದ ಸರ್ಕಾರ

ಬೆಂಗಳೂರು; ಸಂಘಪರಿವಾರದ ಅಂಗಸಂಸ್ಥೆಯಾಗಿರುವ ಜನಸೇವಾ ಟ್ರಸ್ಟ್‌ಗೆ ಕುರುಬರಹಳ್ಳಿಯಲ್ಲಿರುವ 35.33 ಎಕರೆ ವಿಸ್ತೀರ್ಣದ ಗೋಮಾಳ ಜಮೀನನ್ನು ಮಂಜೂರು ಮಾಡಲು ಹೋಬಳಿಯ ಮೂರು ಗ್ರಾಮಗಳ ಗ್ರಾಮಸ್ಥರು ವಿರೋಧಿಸಿ ತಕರಾರು ಎತ್ತಿದ್ದರು. ಅಲ್ಲದೆ ಸುಮಾರು ಒಂದು ಸಾವಿರ ಜಾನುವಾರುಗಳನ್ನು ಮೇಯಿಸಲು ಈ ಜಮೀನು ಅತ್ಯವಶ್ಯಕವಾಗಿತ್ತು. ಹೀಗಾಗಿ ಯಾವುದೇ ಖಾಸಗಿ ಸಂಘ, ಸಂಸ್ಥೆ, ಟ್ರಸ್ಟ್‌ಗಳಿಗೆ ಜಮೀನು ಮಂಜೂರು ಮಾಡಬಾರದು ಎಂದು ಗ್ರಾಮಸ್ಥರು ಸರ್ಕಾರಕ್ಕೆ ಕೋರಿಕೆ ಸಲ್ಲಿಸಿದ್ದರು ಎಂಬ ಅಂಶ ಇದೀಗ ಬಹಿರಂಗವಾಗಿದೆ.   ಗ್ರಾಮಸ್ಥರು ಸಲ್ಲಿಸಿದ್ದ ಕೋರಿಕೆಯನ್ನು ಬದಿಗಿರಿಸಿದ ರಾಜ್ಯ ಬಿಜೆಪಿ ಸರ್ಕಾರವು  … Continue reading ಗ್ರಾಮಸ್ಥರ ವಿರೋಧವನ್ನೂ ಲೆಕ್ಕಿಸದೇ ಗೋವು ಮೇಯುವ ಜಾಗವನ್ನೇ ಜನಸೇವಾ ಟ್ರಸ್ಟ್‌ಗೆ ಧಾರೆಯೆರೆದ ಸರ್ಕಾರ