ಗೋಮಾಳ ಮಂಜೂರಿಗೆ ತಹಶೀಲ್ದಾರ್‌ರಿಂದಲೇ ಲಂಚಕ್ಕೆ ಬೇಡಿಕೆ!; ಎ ಜಿ ಗಮನದಲ್ಲಿದ್ದರೂ ಕ್ರಮ ವಹಿಸದ ಸರ್ಕಾರ

ಬೆಂಗಳೂರು; ಸಂಘ ಪರಿವಾರದ ಅಂಗಸಂಸ್ಥೆಯಾಗಿರುವ ಜನಸೇವಾ ಟ್ರಸ್ಟ್‌ 35.33 ಎಕರೆ ವಿಸ್ತೀರ್ಣದ ಗೋಮಾಳ ಜಮೀನು ಮಂಜೂರಾತಿಗಾಗಿ ಅರ್ಜಿ ಸಲ್ಲಿಸುವ ಮುನ್ನವೇ ಇದೇ ಗೋಮಾಳದಲ್ಲಿ ಜಮೀನು ಮಂಜೂರಿಗಾಗಿ ಅರ್ಜಿ ಸಲ್ಲಿಸಿದ್ದ ಖಾಸಗಿ ಸಂಘವೊಂದರಿಂದ ಕಂದಾಯ ಇಲಾಖೆಯ ತಹಶೀಲ್ದಾರ್‌ ಸೇರಿದಂತೆ ಸ್ಥಳೀಯ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇರಿಸಿದ್ದರು. ಇದು ರಾಜ್ಯದ ಅಡ್ವೋಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ ಅವರ ಗಮನದಲ್ಲೂ ಇತ್ತು ಎಂಬ ಅಂಶವು ಇದೀಗ ಬಹಿರಂಗವಾಗಿದೆ.     ಈ ಸಂಬಂಧ ‘ದಿ ಫೈಲ್‌’ಗೆ ಕೆಲ ಮಹತ್ವದ ದಾಖಲೆಗಳು ಲಭ್ಯವಾಗಿವೆ. … Continue reading ಗೋಮಾಳ ಮಂಜೂರಿಗೆ ತಹಶೀಲ್ದಾರ್‌ರಿಂದಲೇ ಲಂಚಕ್ಕೆ ಬೇಡಿಕೆ!; ಎ ಜಿ ಗಮನದಲ್ಲಿದ್ದರೂ ಕ್ರಮ ವಹಿಸದ ಸರ್ಕಾರ