ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ; ‘ದಿ ಫೈಲ್‌’ ವರದಿ ಬೆನ್ನಲ್ಲೇ ಮೌನ ಮುರಿದ ಎಚ್‌ ಸಿ ಮಹದೇವಪ್ಪ

ಬೆಂಗಳೂರು; ಚಿತ್ರದುರ್ಗದ ಪ್ರಭಾವಿ ಮುರುಘಾ ಮಠದ ಡಾ ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಪ್ರಕರಣದಿಂದ ಅಂತರ ಕಾಯ್ದುಕೊಂಡಿದ್ದ ಕಾಂಗ್ರೆಸ್‌ ಮುಖಂಡರ ಪೈಕಿ ಮಾಜಿ ಸಚಿವ ಡಾ ಎಚ್‌ ಸಿ ಮಹದೇವಪ್ಪ ಅವರು ಪ್ರಕರಣದ ಕುರಿತು ಇದೀಗ . ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ ನಿಷ್ಪಕ್ಷಪಾತ ತನಿಖೆ ನಡೆಸಿ ನ್ಯಾಯ ಪ್ರಜ್ಞೆಯನ್ನು ಎತ್ತಿ ಹಿಡಿಯಲಿ ಎಂದು ಆಶಿಸಿದ್ದಾರೆ.   ಪ್ರಕರಣದ ತನಿಖೆಯನ್ನು ಹೊರ ರಾಜ್ಯಕ್ಕೆ ವರ್ಗಾಯಿಸಬೇಕು ಎಂದು ಬಿಜೆಪಿಯ ರಾಜ್ಯಸಭೆ ಸದಸ್ಯ ಲೆಹರ್‌ಸಿಂಗ್‌ ನೀಡಿದ್ದ ಹೇಳಿಕೆ ಮತ್ತು … Continue reading ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ; ‘ದಿ ಫೈಲ್‌’ ವರದಿ ಬೆನ್ನಲ್ಲೇ ಮೌನ ಮುರಿದ ಎಚ್‌ ಸಿ ಮಹದೇವಪ್ಪ