ಲೋಕಾಯುಕ್ತರ ನೇಮಕ; ದಲಿತ ನ್ಯಾಯಮೂರ್ತಿಗಳಿಗೆ ದೊರಕದ ಅವಕಾಶ, ಲಿಂಗಾಯತ ಸಮುದಾಯದ ಓಲೈಕೆ?

ಬೆಂಗಳೂರು; ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಪಿ ವಿಶ್ವನಾಥ ಶೆಟ್ಟಿ ಅವರಿಂದ ತೆರವಾಗಿದ್ದ ಲೋಕಾಯುಕ್ತ ಸ್ಥಾನಕ್ಕೆ ದಲಿತ ಮತ್ತು ಹಿಂದುಳಿದ ವರ್ಗದ ಸಮುದಾಯದ ನ್ಯಾಯಮೂರ್ತಿಗಳನ್ನು ನೇಮಿಸಲು ಅವಕಾಶಗಳಿದ್ದರೂ ಈ ಬಾರಿಯೂ ಅವರಿಗೆ ಸ್ಥಾನ ದೊರಕಿಲ್ಲ. ಲೋಕಾಯುಕ್ತ ಸಂಸ್ಥೆ ಸ್ಥಾಪನೆಯಾದ ವರ್ಷದಿಂದಲೂ ಪ್ರಬಲ ಸಮುದಾಯಗಳಿಗೆ ಸೇರಿರುವ ನ್ಯಾಯಮೂರ್ತಿಗಳನ್ನೇ ನೇಮಿಸುವ ಮೂಲಕ ದಲಿತ ಮತ್ತು ಹಿಂದುಳಿದ ವರ್ಗದ ಸಮುದಾಯಗಳಿಗೆ ಸೇರಿದ ನ್ಯಾಯಮೂರ್ತಿಗಳನ್ನು ಲೋಕಾಯುಕ್ತ ಹುದ್ದೆಯಿಂದಲೇ ದೂರವಿರಿಸುತ್ತಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.   ನೂತನ ಲೋಕಾಯುಕ್ತರ ನೇಮಕಾತಿ ಪ್ರಕ್ರಿಯೆಯಲ್ಲಿ ವಿಧಾನಸಭೆ, ವಿಧಾನಪರಿಷತ್‌ ಪ್ರತಿಪಕ್ಷ ನಾಯಕರು, … Continue reading ಲೋಕಾಯುಕ್ತರ ನೇಮಕ; ದಲಿತ ನ್ಯಾಯಮೂರ್ತಿಗಳಿಗೆ ದೊರಕದ ಅವಕಾಶ, ಲಿಂಗಾಯತ ಸಮುದಾಯದ ಓಲೈಕೆ?