ಉಲ್ಲಂಘನೆ; ಗೋಶಾಲೆ ತೆರೆಯುವ ಪ್ರಸ್ತಾವನೆ ತಿರಸ್ಕರಿಸಿದ್ದ ಸರ್ಕಾರ, ಜನಸೇವಾ ಟ್ರಸ್ಟ್‌ಗೆ 35 ಎಕರೆ ಮಂಜೂರು

ಬೆಂಗಳೂರು; ತಾವರೆಕೆರೆ ಹೋಬಳಿಯ ಕುರುಬರಹಳ್ಳಿಯಲ್ಲಿರುವ ಗೋಮಾಳ ಜಮೀನಿನಲ್ಲಿ ಗೋ ಶಾಲೆ ತೆರೆಯಲು ಹಲವು ಸಂಘ ಸಂಸ್ಥೆಗಳು ಸಲ್ಲಿಸಿದ್ದ ಪ್ರಸ್ತಾವನೆಗಳನ್ನು ತಿರಸ್ಕರಿಸಿದ್ದ ಸ್ಥಳೀಯ ತಹಶೀಲ್ದಾರ್‌, ರಾಜಸ್ವ ನಿರೀಕ್ಷಕರು ಸಂಘ ಪರಿವಾರ ಹಿನ್ನೆಲೆಯ ಜನಸೇವಾ ಟ್ರಸ್ಟ್‌ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ್ದರು ಎಂಬುದು ಇದೀಗ ಬಹಿರಂಗವಾಗಿದೆ.   ಕುರುಬರಹಳ್ಳಿಯಲ್ಲಿ ರೈತರು ಜಾನುವಾರುಗಳನ್ನು ಮನೆಯಲ್ಲಿಯೇ ಕಟ್ಟಿ ಹಾಕಿ ಮೇವು ನೀಡುತ್ತಿದ್ದಾರೆ. ಹೀಗಾಗಿ ಮೇವಿಗಾಗಿ ಜಾಗದ ಅವಶ್ಯಕತೆ ಇರುವ ಕಾರಣ ಗೋಮಾಳ ಜಮೀನು ಮಂಜೂರು ಮಾಡಲು ಸಾಧ್ಯವಿಲ್ಲ ಎಂದು ವರದಿ ನೀಡಿ ಸಂಘ ಸಂಸ್ಥೆಗಳ … Continue reading ಉಲ್ಲಂಘನೆ; ಗೋಶಾಲೆ ತೆರೆಯುವ ಪ್ರಸ್ತಾವನೆ ತಿರಸ್ಕರಿಸಿದ್ದ ಸರ್ಕಾರ, ಜನಸೇವಾ ಟ್ರಸ್ಟ್‌ಗೆ 35 ಎಕರೆ ಮಂಜೂರು