ಗೋಮಾಳ;24 ಎಕರೆ ಮಂಜೂರಿಗೆ ಕೋರಿ, ಐದೇ ತಿಂಗಳಲ್ಲಿ 11.33 ಎಕರೆ ಹೆಚ್ಚಳಗೊಳಿಸಿದ್ದ ಜನಸೇವಾ ಟ್ರಸ್ಟ್‌

ಬೆಂಗಳೂರು; ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಹೋಬಳಿಯ ಕುರುಬರಹಳ್ಳಿ ಗ್ರಾಮದ ಸರ್ವೆ ನಂಬರ್‌ 89ರಲ್ಲಿನ ಒಟ್ಟು ಗೋಮಾಳ ಜಮೀನಿನಲ್ಲಿ 24 ಎಕರೆ ಮಂಜೂರಿಗೆ ಅರ್ಜಿ ಸಲ್ಲಿಸಿದ್ದ ಜನಸೇವಾ ಟ್ರಸ್ಟ್‌ನ ನಿರ್ಮಲ್‌ಕುಮಾರ್‌ ಅವರು ಇದೇ ಟ್ರಸ್ಟ್‌ನ ಮತ್ತೊಂದು ಅಂಗ ಸಂಸ್ಥೆಯಾಗಿರುವ ಜನಸೇವಾ ವಿಶ್ವಸ್ಥ ಮಂಡಳಿಯ ಪರವಾಗಿಯೂ 35.33 ಎಕರೆ ಜಮೀನು ಮಂಜೂರಾತಿಗಾಗಿ ಮರು ಮನವಿ ಸಲ್ಲಿಸಿದ್ದರು ಎಂಬ ಸಂಗತಿಯು ಇದೀಗ ಬಹಿರಂಗವಾಗಿದೆ.   ಆರಂಭದಲ್ಲಿ ಅಂದರೆ 2021ರ ಜುಲೈ 15ರಂದು 24.00 ಎಕರೆ ಜಮೀನು ಮಂಜೂರಿಗೆ ಅರ್ಜಿ ಸಲ್ಲಿಸಿ … Continue reading ಗೋಮಾಳ;24 ಎಕರೆ ಮಂಜೂರಿಗೆ ಕೋರಿ, ಐದೇ ತಿಂಗಳಲ್ಲಿ 11.33 ಎಕರೆ ಹೆಚ್ಚಳಗೊಳಿಸಿದ್ದ ಜನಸೇವಾ ಟ್ರಸ್ಟ್‌