ಗಡಿ ಜಿಲ್ಲೆಗಳಲ್ಲಿನ ಪ್ರೌಢಶಾಲೆಗಳಲ್ಲೂ ಅಕ್ರಮ ನೇಮಕಾತಿ; ಸಿಐಡಿ ತನಿಖೆ ಬೆನ್ನಲ್ಲೇ ಮುನ್ನೆಲೆಗೆ ಬಂದ ಹೊಸ ಪಟ್ಟಿ

ಬೆಂಗಳೂರು; ಸರ್ಕಾರಿ ಪ್ರೌಢಶಾಲೆಗಳ ಹಿರಿಯ ಶಿಕ್ಷಕರ ಆಯ್ಕೆ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೂ ಹಲವು ಅಭ್ಯರ್ಥಿಗಳಿಗೆ ವಾಮಮಾರ್ಗದಲ್ಲಿ ನೇಮಕ ಆದೇಶ ನೀಡಿ ಅಕ್ರಮ ಎಸಗಿರುವ ಪ್ರಕರಣವನ್ನು ಸಿಐಡಿ ತನಿಖೆಗೊಳಪಡಿಸಿರುವ ಬೆನ್ನಲ್ಲೇ ರಾಜ್ಯದ ಗಡಿ ಜಿಲ್ಲೆಗಳಲ್ಲಿನ ಪ್ರೌಢಶಾಲೆಗಳಲ್ಲೂ ಅಕ್ರಮ ನೇಮಕಾತಿ ನಡೆದಿರುವುದು ಪತ್ತೆಯಾಗಿದೆ. ಅಲ್ಲದೆ ಅಕ್ರಮವಾಗಿ ನೇಮಕವಾಗಿದ್ದಾರೆ ಎಂದು ಆಪಾದಿಸಲಾಗಿರುವ  ಮತ್ತಷ್ಟು ಶಿಕ್ಷಕರ ಹೆಸರುಗಳು ಬಹಿರಂಗವಾಗಿದೆ.   ಶಿಕ್ಷಕರ ನೇಮಕಾತಿಯಲ್ಲಿನ ಅಕ್ರಮವನ್ನು ಹೊರಗೆಳೆದಿದ್ದ ಲಂಚಮುಕ್ತ ನಿರ್ಮಾಣ ಕರ್ನಾಟಕ ವೇದಿಕೆಯ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಭಟ್ಟರಹಳ್ಳಿ ಅವರು ಮುಖ್ಯಮಂತ್ರಿ, ಶಾಲಾ ಶಿಕ್ಷಣ ಮತ್ತು … Continue reading ಗಡಿ ಜಿಲ್ಲೆಗಳಲ್ಲಿನ ಪ್ರೌಢಶಾಲೆಗಳಲ್ಲೂ ಅಕ್ರಮ ನೇಮಕಾತಿ; ಸಿಐಡಿ ತನಿಖೆ ಬೆನ್ನಲ್ಲೇ ಮುನ್ನೆಲೆಗೆ ಬಂದ ಹೊಸ ಪಟ್ಟಿ