ಅಬಕಾರಿ ಹಗರಣ; ಗೋವಾ ಬಂದರು ಮೂಲಕ ಕಾಕಂಬಿ ರಫ್ತಿನ ಅನುಮತಿಗೆ 8 ಕೋಟಿ ಕಿಕ್‌ಬ್ಯಾಕ್‌ ಆರೋಪ

ಬೆಂಗಳೂರು; ಕರ್ನಾಟಕ ರಾಜ್ಯದ ಕಾಕಂಬಿ (ಮೊಲ್ಯಾಸಿಸ್‌)ಯನ್ನು ಹೊರರಾಜ್ಯ/ಹೊರರಾಷ್ಟ್ರಕ್ಕೆ ರಫ್ತು ಮಾಡುತ್ತಿದ್ದ ಸ್ಥಳೀಯ ಕಂಪನಿ ಮತ್ತು ಬಂದರನ್ನು ಹೊರಗಿಟ್ಟು ಮುಂಬೈನ ಕೆ ಎನ್‌ ರಿಸೋರ್ಸ್‌ ಪ್ರೈವೈಟ್‌ ಲಿಮಿಟೆಡ್‌ಗೆ ಗೋವಾ ಬಂದರಿನ ಮೂಲಕ ರಫ್ತಿಗೆ ಅನುಮತಿ ನೀಡಲು ಒತ್ತಡ ಹೇರಿರುವ ಅಬಕಾರಿ ಸಚಿವ ಗೋಪಾಲಯ್ಯ ಅವರು ಸರ್ಕಾರದ ಬೊಕ್ಕಸಕ್ಕೆ ಸಂದಾಯವಾಗಲಿದ್ದ ಆದಾಯಕ್ಕೂ ಕಲ್ಲು ಹಾಕಿದ್ದಾರೆ ಎಂಬ ಗುರುತರವಾದ ಆರೋಪ ಕೇಳಿ ಬಂದಿದೆ.   ಅಲ್ಲದೇ ಹೊರರಾಜ್ಯದ ಕಂಪನಿಯಿಂದ ಪ್ರತಿ ಮೆಟ್ರಿಕ್‌ ಟನ್‌ಗೆ 400 ರು.ನಂತೆ 2 ಲಕ್ಷ ಮೆಟ್ರಿಕ್‌ ಟನ್‌ಗೆ … Continue reading ಅಬಕಾರಿ ಹಗರಣ; ಗೋವಾ ಬಂದರು ಮೂಲಕ ಕಾಕಂಬಿ ರಫ್ತಿನ ಅನುಮತಿಗೆ 8 ಕೋಟಿ ಕಿಕ್‌ಬ್ಯಾಕ್‌ ಆರೋಪ